Top News

NKS TV4 ಸುದ್ದಿ ವಾಹಿನಿ – ನಿಮ್ಮ ಸುತ್ತಮುತ್ತಲಿನ ಸುದ್ದಿಗಳಿಗೆ ಈಗ ವೆಬ್‌ಸೈಟ್‌ನಲ್ಲೂ ಲಭ್ಯವಿದೆ

NKS TV4 ಸುದ್ದಿ ವಾಹಿನಿ – ನಿಮ್ಮ ಸುತ್ತಮುತ್ತಲಿನ ಸುದ್ದಿಗಳಿಗೆ ಈಗ ವೆಬ್‌ಸೈಟ್‌ನಲ್ಲೂ ಲಭ್ಯವಿದೆ ಇನ್ನು ಮುಂದೆ NKS TV4 ಸುದ್ದಿ ವಾಹಿನಿ ತನ್ನ ವೀಕ್ಷಕರಿಗೆ ಮತ್ತಷ್ಟು ಸಮಗ್ರ ಮತ್ತು ವೇಗವಾದ ಸುದ್ದಿ ಸೇವೆಯನ್ನು ಒದಗಿಸುವ ಉದ್ದೇಶದಿಂದ ವೆಬ್‌ಸೈಟ್‌ನಲ್ಲಿಯೂ ಸುದ್ದಿಗಳನ್ನು ಪ್ರಕಟಿಸುತ್ತಿದೆ. ನಿಮ್ಮ ಗ್ರಾಮ, ಪಟ್ಟಣ, ತಾಲೂಕು, ಜಿಲ್ಲೆ, ರಾಜ್ಯ, ದೇಶ ಹಾಗೂ ವಿದೇಶಗಳ ಪ್ರಮುಖ ಬೆಳವಣಿಗೆಗಳು, ಜನಪರ ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳು, ರಾಜಕೀಯ, ಶಿಕ್ಷಣ, ಆರೋಗ್ಯ, ಕೃಷಿ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಇತರೆ ಪ್ರಮುಖ…

Read More

ಲಕ್ಷ್ಮೇಶ್ವರ ಕೊಟ್ಟ ಮಾತಿನಂತೆ ತಾತ್ಕಾಲಿಕ ರಸ್ತೆ ಅಭಿವೃದ್ಧಿಗೆ ಮುಂದಾದ ಪುರಸಭೆಯ ಮುಖ್ಯಾಧಿಕಾರಿ ಪರಶುರಾಮ್ ಗುಡದಾರಿ

ರಸ್ತೆ ಅಭಿವೃದ್ಧಿಗೆ ಮುಂದಾದ ಮುಖ್ಯಾಧಿಕಾರಿ ಪರಶುರಾಮ್ ಗುಡದಾರಿ ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ವ್ಯಾಪ್ತಿಗೆ ಬರುವ ಕಲಾಂ ನಗರಮತ್ತು 1ನೆ ವಾರ್ಡನ ವ್ಯಾಪ್ತಿಗೆ ಬರುವ ಕೌಡೇಶ್ವರ ನಗರದಲ್ಲಿಮಳೆಯಿಂದ ರಸ್ತೆಗಳು ಕೆಸರು ಗದ್ದೆಯಾಗಿದ್ದವು ಇದರಿಂದ ವಾರ್ಡಿಗೆ ಭೇಟಿ ನೀಡಿದ ಪುರಸಭೆ ಮುಖ್ಯ ಅಧಿಕಾರಿಗರಿ ಪರಶುರಾಮ್ ಗುಡದಾರಿ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ್ ಮುದಗಲ್ ಅವರು ತಾತ್ಕಾಲಿಕವಾಗಿ ರಸ್ತೆಗೆ ಬುರ್ಡರ್ಸ್ ಕಲ್ಲು ಕೆಂಪು ಮಣ್ಣು ಮೊಹರಂ ಹಾಕಿ ತಾತ್ಕಾಲಿಕ ರಸ್ತೆ ಅಭಿವೃದ್ಧಿಪಡಿಸುತ್ತೇವೆ ಹೇಳಿಕೆ ನೀಡಿದರು ಅದರಂತೆ ಇಂದು…

Read More

ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆ

ಭಾಷಾ ಅಧಿನಿಯಮದಂತೆ ನಾಮಫಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಕೊಪ್ಪಳ : ಭಾಷಾ ಅಧಿನಿಯಮದಂತೆ ಜಿಲ್ಲೆಯಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅದರಂತೆ ಜಿಲ್ಲೆಯಲ್ಲಿನ ಎಲ್ಲ ಅಂಗಡಿ ಮುಂಗಟ್ಟುಗಳು, ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯ. ತಪ್ಪಿದಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಹೇಳಿದರು. ಬುಧವಾರದಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ಅನುಷ್ಠಾನದ ಜಿಲ್ಲಾ ಮಟ್ಟದ…

Read More
error: Content is protected !!