Top News

ತಾರೀಣಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನಲ್ಲಿ 2026–27ನೇ ಸಾಲಿನ B.Sc. Nursing ಮತ್ತು GNM Nursing ಪ್ರವೇಶಾತಿ ಆರಂಭ

ಗಜೇಂದ್ರಗಡ, ಜುಲೈ 12: ಆರೋಗ್ಯ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಪಡೆದು ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಗಜೇಂದ್ರಗಡದ ತಾರೀಣಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಸುವರ್ಣಾವಕಾಶ ಕಲ್ಪಿಸಿದೆ. 2026–27ನೇ ಶೈಕ್ಷಣಿಕ ಸಾಲಿನ B.Sc. Nursing ಹಾಗೂ GNM Nursing ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಭಾರತ ಸೇರಿದಂತೆ ವಿಶ್ವದಾದ್ಯಂತ ಆರೋಗ್ಯ ಸೇವಾ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದ್ದು, ನರ್ಸಿಂಗ್ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆ ನಿರ್ಮಾಣವಾಗಿದೆ. ಉತ್ತಮ ಸಂಬಳ, ಗೌರವಯುತ ಉದ್ಯೋಗ…

Read More

ಸೂರ್ಯಕುಮಾರ್ ವಾಪಸ್, ರಜತ್ ಪಾಟೀದಾರ್ ಉಪನಾಯಕ; ಪರ್ಯಾಯ ಟಿ20 ತಂಡ ಪ್ರಕಟಿಸಿದ ಚೋಪ್ರಾ

ನಾಯಕನಾಗಿ ಸೂರ್ಯಕುಮಾರ್ ಯಾದವ್ ಮರಳಿದರೆ, ಉಪನಾಯಕನಾಗಿ ಆರ್‌ಸಿಬಿಯ ಚಾಂಪಿಯನ್ ರಜತ್ ಪಾಟೀದಾರ್ ಆಯ್ಕೆಯಾಗಿದ್ದಾರೆ. ಸತತ ಸೋಲಿನಿಂದ ಪ್ರಕಟಿಸಿರುವ ಪರ್ಯಾಯ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದವರು ಯಾರು? ಟೀಂ ಇಂಡಿಯಾ ಪ್ಲೇಯಿಂಗ್ 11, ಟೀಂ ಇಂಡಿಯಾ ಆಯ್ಕೆ ಕುರಿತು ಹಲವು ಸವಾಲುಗಳು ಎದ್ದಿದೆ. 2026ರ ಟಿ20 ಚಾಂಪಿಯನ್ ತಂಡವೇ ಹೆಚ್ಚು ಸೂಕ್ತ ಅನ್ನೋ ಅಭಿಪ್ರಾಯಗಳು ವ್ಯಕ್ತವಾಗಿದೆ. ಇದರ ನಡುವೆ ಮಾಜಿ ಕ್ರಿಕೆಟಿಗ ಅಕಾಶ್ ಚೋಪ್ರಾ ಇದೀಗ ಪರ್ಯಾಯ ಟೀಂ ಇಂಡಿಯಾ ಟಿ20 ತಂಡ ಪ್ರಕಟಿಸಿದ್ದಾರೆ. ಈ ತಂಡದಲ್ಲಿ…

Read More
error: Content is protected !!