Top News

ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ.. ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೌನ್‌ಶಿಪ್ ಮಾಡಲು ಕೆಐಎಡಿಬಿಯಿಂದ ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡಿದ್ದೀರಿ ಅಲ್ವಾ? ಹಾಗಾದರೆ ರೈತರ ಫಲವತ್ತಾದ ಜಮೀನು ಯಾಕೆ ಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಐಎಡಿಬಿಯಲ್ಲಿ ಈಗಾಗಲೇ ಸುಮಾರು ಒಂದೂವರೆ ಲಕ್ಷ ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಹಾಗಿದ್ದರೂ ಫಲವತ್ತಾದ ಭೂಮಿಯ ಮೇಲೆಯೇ ಯಾಕೆ…

Read More

ಗದಗ: ತಾಂತ್ರಿಕ ತೊಂದರೆಯಿಂದ ವಿಂಡ್ ಫ್ಯಾನ್ ಧಗ ಧಗನೆ ಹೊತ್ತಿ ಉರಿದ ಘಟನೆ ಗದಗ ತಾಲೂಕಿನ ಹೊಸೂರು ಗ್ರಾಮದ ಬಳಿ ನಡೆದಿದೆ.

ಗಾಮೇಸ್ ಕಂಪನಿಗೆ ಸೇರಿದ ವಿಂಡ್ ಫ್ಯಾನ್ ಇದಾಗಿದ್ದು, ಕಳೆದ 10 ವರ್ಷಗಳ ಹಿಂದೆ ಅಳವಡಿಸಿದ್ದ ವಿಂಡ್ ಫ್ಯಾನ್ ಎನ್ನಲಾಗಿದೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ವೇಗವಾಗಿ ಗಾಳಿ ಬಿಸುತ್ತಿರುವುದರಿಂದ ಫ್ಯಾನ್ ನಿಯಂತ್ರಣಕ್ಕೆ ಸಿಗಲಿಲ್ಲ. ಪವರ್ ಸಪ್ಲಾಯ್ ಬಂದ್ ಮಾಡಿದ್ರೂ ಫ್ಯಾನ್ ತಿರುಗುತ್ತಿತ್ತು. ಮೋಟರ್ ಬಿಸಿಯಾಗಿ ನಂತರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ಟೆಕ್ನಿಶಿಯನ್ ಸ್ಪಷ್ಟನೆ ನೀಡಿದ್ದಾರೆ. ಫ್ಯಾನ್ ನಲ್ಲಿ ಬೆಂಕಿ ಕಂಡು ಸ್ಥಳಿಯ ರೈತರಲ್ಲಿ ಆತಂಕ ಮೂಡಿದೆ. ಜಮೀನಿನಲ್ಲಿ ಕೆಲಸ…

Read More

ಮಣ್ಣೆತ್ತಿನ ಅಮಾವಾಸ್ಯೆಯ ಸಂಭ್ರಮ! ಎತ್ತಿನ ವ್ಯಾಪಾರ ಬಲು ಜೋರು

ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಆಚರಣೆಯ ಸಂಭ್ರಮ ಅದರಂತೆ ಲಕ್ಷ್ಮೇಶ್ವರ ಸಮೀಪದ ಶಿಗ್ಲಿ ಗ್ರಾಮದ ಧಾರ್ಮಿಕ ಮುಖಂಡರಾದ ವೀರಣ್ಣ ಪವಾಡದ ಅವರ ಮನೆಯಲ್ಲಿ ಮಣ್ಣೆತ್ತಿನ ಅಮವಾಸೆಯನ್ನು ಸಂಭ್ರಮದಿಂದ ಆಚರಿಸಲಾಯಿತು ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ ಕುರಿತು ಮಾತನಾಡಿದ ವೀರಣ್ಣ ಪವಾಡದ ಆವರು “ಮಣ್ಣು” ಮತ್ತು “ಎತ್ತು” ಎಂಬ ಎರಡು ಪದಗಳ ಸಂಯೋಜನೆಯಿಂದ “ಮಣ್ಣೆತ್ತು” ಎಂಬ ಪದ ರೂಪುಗೊಂಡಿದೆ. ಕೃಷಿಯ ಮೂಲಾಧಾರವಾದ ಭೂಮಿ ಮತ್ತು ಕೃಷಿ ಕಾರ್ಯದ ಪ್ರಮುಖ ಸಹಚರರಾದ…

Read More

ಸರಳತೆಯೇ ಶ್ರೀಮಂತಿಕೆ: ಹೊಲದಲ್ಲೂ ಮುಂಚೂಣಿ, ಕುಟುಂಬದಲ್ಲೂ ಆದರ್ಶ – ಲಕ್ಷ್ಮೀದೇವಿ ದೊಡ್ಡನಗೌಡ ಪಾಟೀಲ ಬದುಕು ಯುವಜನತೆಗೆ ಪ್ರೇರಣೆ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೋರಡಕೆರಾ ಗ್ರಾಮದ ಲಕ್ಷ್ಮಿ ದೇವಿ ಅಧಿಕಾರ, ಐಶಾರಾಮಿ ಬದುಕು ಮತ್ತು ಆಡಂಬರದ ನಡುವೆ ಸರಳತೆಯ ಮೌಲ್ಯಗಳು ಮಸುಕಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ, ಜನಪ್ರತಿನಿಧಿಯೊಬ್ಬರ ಧರ್ಮಪತ್ನಿ ತಮ್ಮ ಸರಳ ಜೀವನಶೈಲಿ, ಕೃಷಿಯ ಮೇಲಿನ ಅಪಾರ ಪ್ರೀತಿ ಹಾಗೂ ಕುಟುಂಬದ ಜವಾಬ್ದಾರಿಗಳ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ದೊಡ್ಡನಗೌಡ ಹೆಚ್. ಪಾಟೀಲ ಅವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮೀದೇವಿ ದೊಡ್ಡನಗೌಡ ಪಾಟೀಲ ಅವರು ಅಧಿಕಾರದ…

Read More
error: Content is protected !!