Top News

ರೋಹಿತ್ ಶರ್ಮಾ ನಿವೃತ್ತಿ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ BCCI!

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಲಿದೆ ಎಂಬ ಊಹಾಪೋಹಗಳಿಗೆ ಬಿಸಿಸಿಐ ಸ್ಪಷ್ಟನೆ ನೀಡಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, “ಲಾರ್ಡ್ಸ್‌ನಲ್ಲಿ ನಡೆಯುವ ಮೂರನೇ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಪಂದ್ಯ ಎಂಬ ಬಗ್ಗೆ ಯಾವುದೇ ಚರ್ಚೆಯೇ ನಡೆದಿಲ್ಲ. ರೋಹಿತ್ ಭಾರತದ ಏಕದಿನ ತಂಡದ ನಿಯಮಿತ ಸದಸ್ಯರಾಗಿದ್ದು, ತಂಡದ ಯೋಜನೆಗಳಲ್ಲಿ ಇರುವವರೆಗೂ ಭಾರತವನ್ನು ಪ್ರತಿನಿಧಿಸುತ್ತಾರೆ. ಆದ್ದರಿಂದ ಲಾರ್ಡ್ಸ್ ಪಂದ್ಯವೇ…

Read More

ಅಪ್ರಾಪ್ತೆಯರಿಗೆ ಗರ್ಭಧಾರಣೆ… ಒಂದೇ ಕುಟುಂಬದಲ್ಲಿ ಎರಡು ಪೋಕ್ಸೊ ಪ್ರಕರಣ ಬೆಳಕಿಗೆ – ಪೊಲೀಸ್ ಕಮಿಷನರ್ ಮಾಹಿತಿ…

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ ಪ್ರಕರಣ ಸಂಬಂಧಪಟ್ಟಂತೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ವೇಳೆ ಮತ್ತೊಂದು ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದರು…. ನಗರದಲ್ಲಿ ಮಾದ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆರಂಭದಲ್ಲಿ ಅಪ್ರಾಪ್ತ ಬಾಲಕಿ ಹೆರಿಗೆ ಮಾಡಿದ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು. ತನಿಖೆ ಮುಂದುವರಿಸಿದ ವೇಳೆ ಅದೇ ಕುಟುಂಬದ ಮತ್ತೊಬ್ಬ ಅಪ್ರಾಪ್ತ ವಯಸ್ಸಿನ ಬಾಲಕಿಯೂ ಮಗುವಿಗೆ…

Read More

ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ ರಿವರ್ಸ್ ತೆಗೆದುಕೊಳ್ಳವಾಗ ದುರಂತ, ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಧಾರವಾಡದ ಬಸ್ ನಿಲ್ದಾಣದಲ್ಲಿ ದುರಂತವೊಂದು ನಡೆದಿದೆ, ಬಸ್ ರಿವರ್ಸ್ ತೆಗೆದುಕೊಳ್ಳುತ್ತಿದ್ದ ವೇಳೆ ಕಂಪೌಂಡ್ ಗೋಡೆ ಹಾಗೂ ಬಸ್ ಮಧ್ಯೆ ಸಿಲುಕಿದ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಕಳೆದ ದಿನ ಸಂಜೆ ನಡೆದಿದೆ. ಧಾರವಾಡ ತಾಲೂಕಿನ ಚಂದನಮಟ್ಟಿ ಗ್ರಾಮದ ಫಾತೀಮಾ ಬಾಬಾಜಾನ್ ಜಾಗೀರದಾರ್ (17) ಎಂಬ ವಿದ್ಯಾರ್ಥಿನಿಯೇ ಈ ಘಟನೆಯಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದಾಳೆ. ಧಾರವಾಡದ ಮದೀನಾ ಕಾಲೇಜಿನಲ್ಲಿ ಪಿಯುಸಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ ಫಾತೀಮಾ ಕಾಲೇಜು ಬಿಟ್ಟ ನಂತರ ಊರಿಗೆ ಹೋಗಲೆಂದು ಬಸ್ ನಿಲ್ದಾಣಕ್ಕೆ ಬಂದಿದ್ದಳು. ನಿಲ್ದಾಣದಲ್ಲಿ ಜನದಟ್ಟನೆ ಕೂಡ…

Read More
error: Content is protected !!