Top News

ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರಿಗೆ ಗಜೇಂದ್ರಗಡದಲ್ಲಿ ಭವ್ಯ ಸ್ವಾಗತಕ್ಕೆ ಸಕಲ ಸಿದ್ಧತೆ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಾಗಮಾರ ಸೇವಾ ಸಮಿತಿ (ರಿ) ಹಾಗೂ ಭಗವಾನ್ ಮಹಾವೀರ ಜೈನ ಆಯುರ್ವೇದ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಪಿ.ಜಿ. ಸೆಂಟರ್ ವತಿಯಿಂದ ಆಯೋಜಿಸಿರುವ ಘಟಿಕೋತ್ಸವ ಕಾರ್ಯಕ್ರಮಕ್ಕೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಮಾನ್ಯ ಶ್ರೀ ಥಾವರಚಂದಜಿ ಗೆಹ್ಲೋಟ್ ಅವರು ಉದ್ಘಾಟಕರು ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಗುರುವಾರ, ಜುಲೈ 23, 2026 ರಂದು ಬೆಳಿಗ್ಗೆ 11.00 ಗಂಟೆಗೆ ಗಜೇಂದ್ರಗಡದ ಟಿಟಿಡಿ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸಿ ಘಟಿಕೋತ್ಸವವನ್ನು ಉದ್ಘಾಟಿಸಲಿದ್ದಾರೆ….

Read More
error: Content is protected !!