Top News

ಕನ್ನಡ ನಾಮಲಕ ಅಳವಡಿಕೆಗೆ

ಕೊಪ್ಪಳ : ಕುಷ್ಟಗಿ ತಾಲೂಕಿನ ಎನ್​ಎಚ್​ನಲ್ಲಿರುವ ವಿವಿಧ ಢಾಬಾಗಳಲ್ಲಿ ಕನ್ನಡ ನಾಮಲಕ ಅಳವಡಿಸುವಂತೆ ಕರವೇ ತಾಲೂಕು ಪದಾಧಿಕಾರಿಗಳು ಬುಧವಾರ ಜಾಗೃತಿ ಮೂಡಿಸಿದರು. ಕ್ಯಾದಿಗುಪ್ಪಾ ಕ್ರಾಸ್​ನಿಂದ ಆರಂಭಿಸಿ ವಿವಿಧ ಢಾಬಾಗಳಿಗೆ ತೆರಳಿ ಅರಿವು ಮೂಡಿಸಿದರು. ಬಹುತೇಕ ಕಡೆ ಕನ್ನಡ ನಾಮಲಕ ಇರಲಿಲ್ಲ. ರಾಜ್ಯ ಸರ್ಕಾರ ಕಡ್ಡಾಯ ಕನ್ನಡ ಆದೇಶ ಮಾಡಿದೆ. ವ್ಯಾಪಾರ, ವಾಣಿಜ್ಯ ಕೇಂದ್ರಗಳು ಸೇರಿದಂತೆ ವಿವಿಧ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಮಾಡಬೇಕು. ಅಂಗಡಿ ಮಾಲೀಕರಿಗೆ ಈ ಬಗ್ಗೆ ತಿಳಿಸಿ ಮೂರು ದಿನದೊಳಗೆ ಕಡ್ಡಾಯವಾಗಿ ಕನ್ನಡ ಅಕ್ಷರ…

Read More

ಟ್ರಂಪ್ ತಲೆಗೆ 10 ಮಿಲಿಯನ್ ಡಾಲರ್ ಇನಾಮು ಘೋಷಿಸಿದ ಇರಾಕ್ ಸಶಸ್ತ್ರ ಗುಂಪು

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡುವವರಿಗೆ 10 ಮಿಲಿಯನ್ ಅಮೆರಿಕನ್ ಡಾಲರ್ (ಸುಮಾರು ₹83 ಕೋಟಿ) ಬಹುಮಾನ ನೀಡುವುದಾಗಿ ಹೇಳಿಕೊಂಡಿರುವ ಇರಾಕ್‌ನ ಒಂದು ಸಶಸ್ತ್ರ ಗುಂಪು ಘೋಷಿಸಿದೆ ಎನ್ನುವ ವರದಿಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿವೆ. ತನ್ನನ್ನು “ಇಸ್ಲಾಮಿಕ್ ರೆಸಿಸ್ಟೆನ್ಸ್ ಇನ್ ಇರಾಕ್” ಎಂದು ಗುರುತಿಸಿಕೊಂಡಿರುವ ಈ ಗುಂಪು ಜುಲೈ 16ರಂದು ಪ್ರಕಟಣೆ ಹೊರಡಿಸಿದೆ ಎಂದು ಇರಾನ್‌ನ ಸರ್ಕಾರಿ ಸುದ್ದಿ ಸಂಸ್ಥೆ IRNA ಹಾಗೂ ರಷ್ಯಾದ ಸರ್ಕಾರಿ ಮಾಧ್ಯಮ RT ವರದಿಗಳನ್ನು ಉಲ್ಲೇಖಿಸಿ ಕೆಲವು…

Read More

ಶಿರಹಟ್ಟಿ:ರೈತರೊಂದಿಗೆ ಹೊಲ ಪರಿಶೀಲಿಸಿದ ರಾಜ್ಯ ರೈತೋದಯ ಹಸಿರು ಸೇನೆ ಅಧ್ಯಕ್ಷ ಬಿ.ಟಿ. ಚಂದ್ರಶೇಖರ್|NKS TV4

ಅಡರಕಟ್ಟಿ ಗ್ರಾಮದ ಹದ್ದಿನಲ್ಲಿ ಬರುವನೂರಾರು ಎಕರೆ ಜವಳು ಬಿದ್ದ ಜಮೀನನ್ನು ರೈತರೊಂದಿಗೆ ವೀಕ್ಷಿಸಿದರಾಜ್ಯ ರೈತೋದಯ ಹಸಿರು ಸೇನೆ ರಾಜ್ಯಾಧ್ಯಕ್ಷ ಬಿ. ಟಿ. ಚಂದ್ರಶೇಖರ್ ಹೌದು ಗದಗ ಜಿಲ್ಲೆಯ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ರೈತರ ಸಮಸ್ಯೆಗಳನ್ನು ಆಲಿಸುತ್ತಿರುವ ರಾಜ್ಯ ರೈತೋದಯ ಹಸಿರು ಸೇನೆ ರಾಜ್ಯಾಧ್ಯಕ್ಷರು1008 ಬಡ ಕುಟುಂಬಗಳ ಕಲ್ಯಾಣ ಕಲ್ಯಾಣೋತ್ಸವ ನೆರವೇರಿಸಿದ ಕಲ್ಯಾಣ ಪುರುಷ ಬಿ. ಟಿ. ಚಂದ್ರಶೇಖರ್ ಅವರು ಇಂದು ಬಹು ದಿನಗಳಿಂದ ಅಡರಕಟ್ಟಿ ಗ್ರಾಮದ ರೈತರ ಜಮೀನುಗಳಿಗೆ ಸೇರುತ್ತಿರುವ ಚರಂಡಿ ನೀರಿನಿಂದ ಹಾಳಾಗುತ್ತಿರುವ ರೈತರ…

Read More

ಧಾರವಾಡ ಜನತೆಯನ್ನು ಬೆಚ್ಚಿಬೀಳಿಸಿದ ವೈದ್ಯನ ಹತ್ಯೆ…. ಜತೆಗೆ ಮಗುವಿನ ಮೇಲಿನ ಅಟ್ಯಾಕ್…

ಅದೂ ವಿದ್ಯಾಕಾಶಿ ಎಂದು ಖ್ಯಾತಿ ಪಡೆದಿರುವ ನಗರ, ಆ ನಗರದಲ್ಲಿ ಇಂತಹದೊಂದು ಘಟನೆ ನಡೆಯುತ್ತದೆ ಎಂದು ಯಾರೂ ಕೂಡಾ ಊಹೇ ಮಾಡಿರಲಿಲ್ಲ. ಈ ಘಟನೆ ಸುದ್ದಿ ಹೊರ ಬರುತ್ತಿದಂತೆ ನಗರದ ಜನತೆ ಬೆಚ್ಚಿಬಿದಿದ್ದಾರೆ. ವೈದ್ಯ ಬಾರದ ಲೋಕಕ್ಕೆ ಹೋದ್ರೆ, ಕರುಳು ಬಳಿ ಏನೂ ತಿಳಿಯದ ಮಗು ಈಗ ಆಸ್ಪತ್ರೆಯಲ್ಲಿ ಜೀವನ ಮರಣ ಹೋರಾಟ ಮಾಡುತ್ತಿದೆ. ಅರೇ ಏನಿದೂ ಕಥೆ ಅಂತೀರಾ, ಇದರ ಕಂಪ್ಲೀಟ್ ವಿವಿರ ನೋಡಿದ್ರೇ ನೀವು ಕೂಡಾ ಒಂದು ಕ್ಷಣ ಬೆಚ್ಚಿಬೀಳಿತ್ತೀರಾ… ವಿದ್ಯಾಕಾಶಿ ಧಾರವಾಡ ಜನತೆಯನ್ನು…

Read More

ನರಗುಂದ : ಕರ್ನಾಟಕದ ಖಾಯಂ ರಹವಾಸಿ ಪತ್ರ ನೀಡುವಾಗ ಲೋಪವಾಗದಂತೆ ಕೆಲಸ ಮಾಡಿ : ಶಾಸಕ ಸಿ ಸಿ ಪಾಟೀಲ|NKS TV4

ಕರ್ನಾಟಕದ ಖಾಯಂ ರಹವಾಸಿ ಪತ್ರ ನೀಡುವಾಗ ಲೋಪವಾಗದಂತೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ : ಶಾಸಕ ಸಿ ಸಿ ಪಾಟೀಲ ನರಗುಂದ : ಪಟ್ಟಣದಲ್ಲಿ ಇಂದು ಶಾಸಕ ಸಿ ಸಿ ಪಾಟೀಲ ತಮ್ಮ ಗೃಹ ಕಚೇರಿಯಲ್ಲಿ ನೆಡೆಸಿದ ಪತ್ರಿಕಾ ಘೋಷ್ಠಿಯಲ್ಲಿ ಎಸ್ ಐ ಆರ್ ಜಾಗೃತಿ ಹಾಗೂ ಸಿಎಂ ಡಿ ಕೆ ಶಿವಕುಮಾರ ಹೊರಡಿಸಿದ ಕರ್ನಾಟಕದ ಖಾಯಂ ರಹವಾಸಿ ನೀಡುವ ಕುರಿತು ಹೊರಡಿಸಿದ ಆದೇಶದ ಬಗ್ಗೆ ಅಧಿಕಾರಿಗಳಿಗೆ ಜಾಗೃತರಾಗಿ ಕೆಲಸ ಮಾಡಲು ಸೂಚಿಸಿದರು ಹೌದು ಎಸ್…

Read More

ಲಕ್ಷ್ಮೇಶ್ವರ : ಸಿ.ಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಡಾ.ಚಂದ್ರು ಲಮಾಣಿ |NKS TV4

ಸಿ.ಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಡಾ.ಚಂದ್ರು ಲಮಾಣಿ ಲಕ್ಷ್ಮೇಶ್ವರ “ತಾಲೂಕಿನ ಕುಂದ್ರಳ್ಳಿ ಗ್ರಾಮದಿಂದ ಬಟ್ಟೂರು ಲಕ್ಷ್ಮೇಶ್ವರ ಸಂಪರ್ಕಿಸುವ ಮೇನ್ ರಸ್ತೆ ಸಿ.ಸಿ ರಸ್ತೆ ನಿರ್ಮಾಣಕ್ಕೆ ಸುಮಾರು 50 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಶಾಸಕ ಡಾ ಚಂದ್ರು ಲಮಾಣಿ ಅವರು ಹಾಗೂ ಬಟ್ಟೂರು ಗ್ರಾಮ ಪಂಚಾಯತಿಯ ಅಧ್ಯಕ್ಷನಿಯಾದ ನೀಲವ್ವ ಮಂಜಪ್ಪ ಕಳಸದ ಅವರು ಕುಂದ್ರಳ್ಳಿ ಗ್ರಾಮದಲ್ಲಿ ಗ್ರಾಮಸ್ಥರೊಂದಿಗೆ ಭೂಮಿ ಪೂಜೆ ನೆರವೇರಿಸಿದರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಡಾ ಚಂದ್ರು ಲಮಾಣಿ…

Read More

ಸ್ಮಶಾನದಿಂದ ಮನುಷ್ಯನ ಬುರುಡೆ ಕೈ ತಂದು ವಾಮಾಚಾರ..!!

ನಂಜನಗೂಡು ಅಮಾವಾಸ್ಯೆ ಯಂದು ಸ್ಮಶಾನದಿಂದ ರಾತ್ರೋ ರಾತ್ರಿ ಮನುಷ್ಯನ ತಲೆ ಬುರುಡೆ ಕೈ ತಂದು ವಾಮಾಚಾರ ಮಾಡಿ ಬೆಚ್ಚಿ ಬೀಡಿಸಿರುವ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ ರಾತ್ರೋ ರಾತ್ರಿ ಅಮಾವಾಸ್ಯೆಯ ಕತ್ತಲಿನಲ್ಲಿ ರಂಗೋಲಿ ಬಿಡಿಸಿ ನಿಂಬೆ ಹಣ್ಣು ಕುಂಕುಮ ಹಾಕಿ ತಲೆ ಬುರುಡೆ ಹಾಗೂ ಕೈ ಇತ್ಟ್ಟು ಯಾರು ವಾಮಾಚಾರ ಮಾಡಿದ್ದಾರೋ ಎಂಬುದು ಯಾರಿಗೂ ಗೊತ್ತಿಲ್ಲ ಬೆಳ್ಳಂಬೆಳಿಗ್ಗೆ ಇದನ್ನು ನೋಡುತ್ತಿದ್ದ ಹಾಗೆ ಇಡೀ ಗ್ರಾಮಡ ಜನರು ಮಕ್ಕಳು ಹೆದರಿ ಕಂಗಾಲಾಗಿ ತಾಲೂಕು ಆಡಳಿತಡ…

Read More

ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ.. ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೌನ್‌ಶಿಪ್ ಮಾಡಲು ಕೆಐಎಡಿಬಿಯಿಂದ ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡಿದ್ದೀರಿ ಅಲ್ವಾ? ಹಾಗಾದರೆ ರೈತರ ಫಲವತ್ತಾದ ಜಮೀನು ಯಾಕೆ ಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಐಎಡಿಬಿಯಲ್ಲಿ ಈಗಾಗಲೇ ಸುಮಾರು ಒಂದೂವರೆ ಲಕ್ಷ ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಹಾಗಿದ್ದರೂ ಫಲವತ್ತಾದ ಭೂಮಿಯ ಮೇಲೆಯೇ ಯಾಕೆ…

Read More

ಗದಗ: ತಾಂತ್ರಿಕ ತೊಂದರೆಯಿಂದ ವಿಂಡ್ ಫ್ಯಾನ್ ಧಗ ಧಗನೆ ಹೊತ್ತಿ ಉರಿದ ಘಟನೆ ಗದಗ ತಾಲೂಕಿನ ಹೊಸೂರು ಗ್ರಾಮದ ಬಳಿ ನಡೆದಿದೆ.

ಗಾಮೇಸ್ ಕಂಪನಿಗೆ ಸೇರಿದ ವಿಂಡ್ ಫ್ಯಾನ್ ಇದಾಗಿದ್ದು, ಕಳೆದ 10 ವರ್ಷಗಳ ಹಿಂದೆ ಅಳವಡಿಸಿದ್ದ ವಿಂಡ್ ಫ್ಯಾನ್ ಎನ್ನಲಾಗಿದೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ವೇಗವಾಗಿ ಗಾಳಿ ಬಿಸುತ್ತಿರುವುದರಿಂದ ಫ್ಯಾನ್ ನಿಯಂತ್ರಣಕ್ಕೆ ಸಿಗಲಿಲ್ಲ. ಪವರ್ ಸಪ್ಲಾಯ್ ಬಂದ್ ಮಾಡಿದ್ರೂ ಫ್ಯಾನ್ ತಿರುಗುತ್ತಿತ್ತು. ಮೋಟರ್ ಬಿಸಿಯಾಗಿ ನಂತರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ಟೆಕ್ನಿಶಿಯನ್ ಸ್ಪಷ್ಟನೆ ನೀಡಿದ್ದಾರೆ. ಫ್ಯಾನ್ ನಲ್ಲಿ ಬೆಂಕಿ ಕಂಡು ಸ್ಥಳಿಯ ರೈತರಲ್ಲಿ ಆತಂಕ ಮೂಡಿದೆ. ಜಮೀನಿನಲ್ಲಿ ಕೆಲಸ…

Read More

ಮಣ್ಣೆತ್ತಿನ ಅಮಾವಾಸ್ಯೆಯ ಸಂಭ್ರಮ! ಎತ್ತಿನ ವ್ಯಾಪಾರ ಬಲು ಜೋರು

ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಆಚರಣೆಯ ಸಂಭ್ರಮ ಅದರಂತೆ ಲಕ್ಷ್ಮೇಶ್ವರ ಸಮೀಪದ ಶಿಗ್ಲಿ ಗ್ರಾಮದ ಧಾರ್ಮಿಕ ಮುಖಂಡರಾದ ವೀರಣ್ಣ ಪವಾಡದ ಅವರ ಮನೆಯಲ್ಲಿ ಮಣ್ಣೆತ್ತಿನ ಅಮವಾಸೆಯನ್ನು ಸಂಭ್ರಮದಿಂದ ಆಚರಿಸಲಾಯಿತು ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ ಕುರಿತು ಮಾತನಾಡಿದ ವೀರಣ್ಣ ಪವಾಡದ ಆವರು “ಮಣ್ಣು” ಮತ್ತು “ಎತ್ತು” ಎಂಬ ಎರಡು ಪದಗಳ ಸಂಯೋಜನೆಯಿಂದ “ಮಣ್ಣೆತ್ತು” ಎಂಬ ಪದ ರೂಪುಗೊಂಡಿದೆ. ಕೃಷಿಯ ಮೂಲಾಧಾರವಾದ ಭೂಮಿ ಮತ್ತು ಕೃಷಿ ಕಾರ್ಯದ ಪ್ರಮುಖ ಸಹಚರರಾದ…

Read More
error: Content is protected !!