Top News

ನೈಸ್‌‍ ರಸ್ತೆ ಟೋಲ್‌ ಸ್ಥಗಿತಕ್ಕೆ ಎಚ್‌ಡಿಕೆ ಆಗ್ರಹ

ಬೆಂಗಳೂರು,ಆ.8- ರಾಜ್ಯ ಹೈಕೋರ್ಟ್‌ನ ದ್ವಿಸದಸ್ಯ ನ್ಯಾಯ ಪೀಠ ಜು.29 ರಂದು ಬಿಎಂಐಸಿ ಯೋಜನೆ ಕುರಿತಂತೆ ನೀಡಿರುವ ತೀರ್ಪಿನ ಬಗ್ಗೆ ರಾಜ್ಯಸರ್ಕಾರ ಏಕೆ ಮೌನ ವಹಿಸಿದೆ ಎಂದು ಪ್ರಶ್ನಿಸಿದ ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ನೈಸ್‌‍ ರಸ್ತೆಯ ಟೋಲ್‌ ಸಂಗ್ರಹವನ್ನು ಸ್ಥಗಿತಗೊಳಿಸಲು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಂಐಸಿ ಕುರಿತಂತೆ ಹೈಕೋರ್ಟ್‌ನ ಆದೇಶವನ್ನು ಅನುಷ್ಠಾನಗೊಳಿಸಲು ಒತ್ತಾಯಿಸಿ ರಾಜ್ಯಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಒಂದು ವಾರ ಹತ್ತು ದಿನಗಳ ಗಡುವು ನೀಡಲಾಗುವುದು ಎಂದು ಹೇಳಿದರು. ಸರ್ಕಾರದ…

Read More

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಕ್ಕೇ ಸಿಗುತ್ತೆ : ಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಹಾಗೂ ಮುಂಚೂಣಿ ಪ್ರಾತಿನಿಧ್ಯ ನೀಡುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸುಳಿವು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಸದಾ ಬದ್ಧವಾಗಿದ್ದು, ಮುಂದಿನ ಸಂಪುಟ ವಿಸ್ತರಣೆ ವೇಳೆ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ನೀಡಿ ಹೆಚ್ಚು ಶಕ್ತಿ ತುಂಬಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತು ಮಾತನಾಡಿದ್ದಕ್ಕೆ ಪ್ರತಿಯಾಗಿ, ‘ಕರ್ನಾಟಕ ಸಂಪುಟದಲ್ಲಿ ಮಹಿಳೆಯರಿಲ್ಲ’ ಎಂದು ಕೇಂದ್ರ ಸಚಿವ ಕಿರಣ್…

Read More

ಮತ್ತೊಂದು ಭೀಕರ ಅಪಘಾತ: ಪ್ರಪಾತಕ್ಕೆ ಉರುಳಿದ ಬಸ್: 7 ಪ್ರಯಾಣಿಕರು ದುರ್ಮರಣ

ಶಿಮ್ಲಾ: ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದಿದೆ. ಪರಿಣಾಮ ಏಳು ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈರಾಗಢ-ಚಂಬಾ ಮಾರ್ಗದ ದೇವಿಕೋಠಿ ಬಳಿ ಈ ದುರಂತ ಸಂಭವಿಸಿದೆ. ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದ ಖಾಸಗಿ ಬಸ್, ದೇವಿಕೋಠಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದಿದೆ. ಅಪಘಾತ ಸಂಭವಿಸಿದ ವೇಳೆ…

Read More

ಚಿತ್ರದುರ್ಗ: ಕೇಳೋರಿಲ್ಲದಂತಾದ ಟೊಮೆಟೊ..!

ಚಿತ್ರದುರ್ಗ: ಮುಂಗಾರು ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ಬೆಳೆಗಳು ಬಾಡುತ್ತಿವೆ. ಆದರೆ, ಮಳೆ ಕೊರತೆಯೇ ಟೊಮೆಟೊ ಬೆಳೆಗೆ ವರವಾಗಿದ್ದು ಈ ಬಾರಿ ಅತ್ಯಧಿಕ ಫಸಲು ಬಂದಿದೆ. ಇದರಿಂದ ರೈತರಿಗೆ ಉಪಯೋಗವೇನೂ ಆಗಿಲ್ಲ. ಬೆಲೆ ಕುಸಿತದಿಂದ ರೈತರು ತೀವ್ರ ನಷ್ಟಕ್ಕೊಳಗಾಗಿದ್ದು ಅವರ ಗೋಳು ಕೇಳುವವರೇ ಇಲ್ಲದಾಗಿದೆ. ಮಾರ್ಚ್‌, ಏಪ್ರಿಲ್‌ ತಿಂಗಳಲ್ಲಿ ನಾಟಿ ಮಾಡಲಾಗುತ್ತಿದ್ದ ಟೊಮೆಟೊ ಬೆಳೆ ಪ್ರತಿ ಬಾರಿಯೂ ಮುಂಗಾರು ಮಳೆಯ ಹೊಡೆತಕ್ಕೆ ಸಿಲುಕುತ್ತಿತ್ತು, ರೋಗದಿಂದ ನರಳುತ್ತಿತ್ತು. ಅದರ ನಡುವೆಯೂ ಉಳಿದ ಬೆಳೆಗೆ ಉತ್ತಮ ಬೆಲೆ…

Read More

ಸಿಎಂ ಡಿಕೆಶಿ ಸಂಧಾನ ಸಕ್ಸಸ್‌ : ನಾಳೆಯಿಂದ್ಲೆ ನಾನು ಸ್ವೀಕರ್ ಆಗಿ ಕೆಲಸ ಮಾಡ್ತೀನಿ ಎಂದ ಟಿಬಿ ಜಯಚಂದ್ರ!

ಬೆಂಗಳೂರು: ಶಿರಾ ಕ್ಷೇತ್ರದ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ಅಸಮಾಧಾನ ಶಮನಗೊಳಿಸುವಲ್ಲಿ ಉಪಮುಖ್ಯಮಂತ್ರಿ (ಸಂಧಾನಕಾರ) ಡಿ.ಕೆ. ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಸಚಿವ ಸ್ಥಾನ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿದ್ದ ಜಯಚಂದ್ರ ಅವರ ನಿವಾಸಕ್ಕೆ ರಾತ್ರಿ ಖುದ್ದು ಭೇಟಿ ನೀಡಿದ ಡಿ.ಕೆ. ಶಿವಕುಮಾರ್, ಸುದೀರ್ಘ ಚರ್ಚೆ ನಡೆಸುವ ಮೂಲಕ ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಮಹತ್ವದ ಸಂಧಾನ ಸಭೆಯಲ್ಲಿ ನೂತನ ಸಚಿವ ಬಾಲಕೃಷ್ಣ ಹಾಗೂ ಶಾಸಕ ಡಾ. ರಂಗನಾಥ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ವಿಧಾನಸಭೆ ಕಲಾಪ…

Read More

ಬೆಂಗಳೂರಲ್ಲಿ ಮಶ್ರೂಮ್ ಬಿರಿಯಾನಿಗೆ ಚಟ್ನಿ ಕೊಟ್ಟಿಲ್ಲವೆಂದು, ಮಾಲೀಕನ ಮೇಲೆ ಹಲ್ಲೆ ನಡೆಸಿ, ಹೋಟೆಲ್ ದ್ವಂಸಗೊಳಿಸಿದ ಕಿಡಿಗೇಡಿಗಳು!

ಬೆಂಗಳೂರು : ಬೆಂಗಳೂರಲ್ಲಿ ಮಶ್ರೂಮ್ ಬಿರಿಯಾನಿ ಜೊತೆಗೆ ಚಟ್ನಿ ಕೊಟ್ಟಿಲ್ಲವೆಂದು ಕಿಡಿಗೇಡಿಗಳು ಹೋಟೆಲ್ ಮಾಲೀಕನ ಮೇಲೆ ಹಲ್ಲೆ ಮಾಡಿ ದರ್ಪ ಮೆರೆದಿದ್ದು ಕ್ಯಾಶ್ ಕೌಂಟರ್ ಹಾಗು ಟೆಂಟ್ ಧ್ವಂಸಗೊಳಿಸಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಬೆಂಗಳೂರಿನ ನಾಗರ ಭಾವಿಯ ಸುವರ್ಣ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದೆ. ಅಪ್ಪು ಮಶ್ರೂಮ್ ಬಿರಿಯಾನಿ ಹೋಟೆಲ್ಗೆ ಕಿಟಗೇಡಿಗಳ ಗುಂಪು ಬಂದಿತ್ತು. ಈ ವೇಳೆ ಕಿಡಿಗೇಡಿಗಳು ಬಿರಿಯಾನಿ ಆರ್ಡರ್ ಮಾಡಿದ್ದಾರೆ. ಬಳಿಕ ಬಿರಿಯಾನಿ ಜೊತೆಗೆ ಚಟ್ನಿ ಹಾಕಿ ಕೊಟ್ಟಿಲ್ಲವೆಂದು ಕಿರಿಕ್ ಮಾಡಿದ್ದಾರೆ. ಟೆಂಟ್…

Read More

ಇಂದು ‘ಟಾಕ್ಸಿಕ್’ ಟ್ರೈಲರ್ ಧಮಾಕಾ: ರಾಯ್ ಲುಕ್ ಸ್ಫೋಟಕ್ಕೆ 7:01 PM ಟೈಮ್ ಫಿಕ್ಸ್

ಸ್ಯಾಂಡಲ್‌ವುಡ್‌ನಿಂದ ಹಾಲಿವುಡ್‌ವರೆಗೂ ನಿರೀಕ್ಷೆ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಲಿದೆ. ಟ್ರೈಲರ್ ಬಿಡುಗಡೆ ಸಮಯವನ್ನು ಚಿತ್ರತಂಡ ಇದೀಗ ಅಧಿಕೃತವಾಗಿ ಘೋಷಿಸಿದೆ. ಚಿತ್ರತಂಡ ಹಂಚಿಕೊಂಡಿರುವ ಹೊಸ ಪೋಸ್ಟರ್‌ನಲ್ಲಿ ಭಾರೀ ಸ್ಫೋಟ ಮತ್ತು ಬೆಂಕಿಯ ನಡುವೆ ಯಶ್ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ‘TRAILER 7:01 PM’ ಎಂದು ಉಲ್ಲೇಖಿಸಲಾಗಿದ್ದು, ಇಂದು ಸಂಜೆ 7:01ಕ್ಕೆ ಟ್ರೈಲರ್ ಬಿಡುಗಡೆಯಾಗಲಿದೆ.ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ರಾಯ್…

Read More
error: Content is protected !!