Top News

ಎರಡು ಮಹತ್ವದ ಮಸೂದೆಗಳ ಮಂಡನೆ ಗೊಂದಲದಲ್ಲಿ ಕೇಂದ್ರ ಸರ್ಕಾರ

ನವದೆಹಲಿ,ಆ.6- ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಎರಡು ಮಹತ್ವದ ರಾಜಕೀಯ ಅಜೆಂಡಾಗಳಾದ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ ತಿದ್ದುಪಡಿ ಮಸೂದೆ-2026 ಹಾಗೂ ಕ್ಷೇತ್ರ ಪುನರ್‌ವಿಂಗಡಣೆ (ಡಿಲಿಮಿಟೇಶನ್‌) ಸಂಬಂಧಿತ ಸಾಂವಿಧಾನಿಕ ತಿದ್ದುಪಡಿ ಮಸೂದೆ ಈಗ ಪರಸ್ಪರ ರಾಜಕೀಯವಾಗಿ ಅವಿನಾಭಾವವಾಗಿ ಜೋಡಿಕೊಂಡಿವೆ.ಸರ್ಕಾರವು ಎಫ್‌ಸಿಆರ್‌ಎ ತಿದ್ದುಪಡಿ ಮಸೂದೆಯನ್ನು ಮುಂದಿಡಬೇಕೇ ಅಥವಾ ಡಿಲಿಮಿಟೇಶನ್‌ ಮಸೂದಿಗೆ ಅಗತ್ಯ ರಾಜಕೀಯ ಬೆಂಬಲವನ್ನು ಮೊದಲು ಭದ್ರಪಡಿಸಬೇಕೇ ಎಂಬ ಗೊಂದಲದಲ್ಲಿ ಸಿಲುಕಿರುವ ಚಿತ್ರಣ ಕಂಡುಬರುತ್ತಿದೆ.ಸಂಸತ್ತಿನಲ್ಲಿ ಸಾಮಾನ್ಯ ಕಾನೂನಾದ ಎಫ್‌ಸಿಆರ್‌ಎ ತಿದ್ದುಪಡಿ ಮಸೂದೆಗೆ ಸರಳ ಬಹುಮತ ಸಾಕಾಗುತ್ತದೆ. ಆದರೆ…

Read More

ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಕೇಸ್ : ಕೇರಳದಲ್ಲಿ ಮೋಸ್ಟ್ ವಾಂಟೆಡ್ ಉಮರ್ ಫಾರೂಕ್ ನನ್ನ ಅರೆಸ್ಟ್ ಮಾಡಿದ ‘NIA’

ಬೆಂಗಳೂರು : ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಎನ್‌ಐಎ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದೆ.ಪ್ರಕರಣ ನಡೆದಾಗಿನಿಂದಲೂ ಎನ್‌ಐಎ ಅಧಿಕಾರಿಗಳು ಆರೋಪಿಯ ಪತ್ತೆಗಾಗಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಭಾರಿ…

Read More

ಒಂದೆಡೆ ಬರ, ಮತ್ತೊಂದೆಡೆ ಸಂಪುಟ ಗೊಂದಲ – ಡಿಸಿಎಂ ಪರಂ ದೂರವುಳಿದಿದ್ದೇಕೆ?

ಬೆಂಗಳೂರು : ಕರ್ನಾಟಕ (Karnataka) ರಾಜ್ಯದಲ್ಲಿ ಒಂದಡೆ ಬರದ (Draught) ಸಂಕಷ್ಟ ಮತ್ತು ಇನ್ನೊಂದೆಡೆ ಸಂಪುಟ ವಿಸ್ತರಣೆಯ (Cabinet Expansion) ಗೊಂದಲ ಮನೆಮಾಡಿವೆ. ಆದರೆ ಈ ಸಮಯದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್‌ (G Parameshwar) ಈ ಎಲ್ಲ ತಾಕಲಾಟಗಳಿಂದ ದೂರವುಳಿದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇಂದು ಜಿ. ಪರಮೇಶ್ವರ್‌ ಜನ್ಮದಿನವೂ ಹೌದು. ಆದರೆ ಬರದ ಹಿನ್ನೆಲೆಯಲ್ಲಿ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳದಿರಲು ಜಿ. ಪರಮೇಶ್ವರ್‌ ನಿರ್ಧರಿಸಿದ್ದರು. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದ ಅವರು,…

Read More

ಗದಗ ಜಿಲ್ಲೆ ರೋಣ ತಾಲ್ಲೂಕು ಮಲ್ಲಾಪುರ ಗ್ರಾಮದ ಕೃಷಿಹೊಂಡದಲ್ಲಿ ಅನಾಮದೆಮಹಿಳೆಯ ಶವ ಪತ್ತೆ

03.08.2026 ರಂದು ಮುಂಜಾನೆ 09-30 ಗಂಟೆಯಿಂದ ಈ ದಿವಸ ದಿನಾಂಕ: 04.08.2026 ರಂದು ಮುಂಜಾನೆ 08-20 ಗಂಟೆಯ ನಡುವೆ ವೇಳೆಯಲ್ಲಿ ಯಾರೋ ಆರೋಪಿತರು ಅನಾಮಧೇಯ ಸುಮಾರು 25 ರಿಂದ 28 ವರ್ಷದ ಮಹಿಳೆಗೆ ಯಾವದೋ ಒಂದು ಉದ್ದೇಶದಿಂದ ಮಲ್ಲಾಪೂರ ಗ್ರಾಮದ ಅಂದಪ್ಪ ಭೀಮಪ್ಪ ಕೌಜಗೇರಿ ರವರ ಹೊಲದಲ್ಲಿ ಕಲ್ಲಿನಿಂದ ತಲೆಗೆ ಜಜ್ಜಿ ಮತ್ತು ಕೊರಳಲ್ಲಿಯ ದಾರ ಮತ್ತು ತಾಳಿ ಸರ ಹಿಡಿದು ಜಗ್ಗಿ ಕೊಲೆ ಮಾಡಿ. ಕೊಲೆ ಮಾಡಿದ ವಿಷಯವು ಯಾರಿಗೂ ಗೊತ್ತಾಗದಂತೆ ಸಾಕ್ಷ್ಯಾಧಾರಗಳನ್ನು ಮುಚ್ಚಿ ಹಾಕುವ…

Read More

ಕರ್ನಾಟಕ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಸನ್ಮಾನ್ಯ ಶ್ರೀ ಜಿ. ಎಸ್. ಪಾಟೀಲ: ಪ್ರಜಾಪ್ರಭುತ್ವದ ಪವಿತ್ರ ಜವಾಬ್ದಾರಿಯ ಹೊಸ ಅಧ್ಯಾಯ

ಕರ್ನಾಟಕ ರಾಜ್ಯದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ವಿಧಾನಸಭೆಯ ಸಭಾಧ್ಯಕ್ಷರ ಸ್ಥಾನವು ಅತ್ಯಂತ ಗೌರವಾನ್ವಿತ ಮತ್ತು ಜವಾಬ್ದಾರಿಯುತ ಸ್ಥಾನವಾಗಿದೆ. ವಿಧಾನಸಭೆಯ ಕಾರ್ಯಚಟುವಟಿಕೆಗಳನ್ನು ಸುಸೂತ್ರವಾಗಿ ನಡೆಸುವುದು, ಸಂವಿಧಾನದ ಮೌಲ್ಯಗಳನ್ನು ಕಾಪಾಡುವುದು, ಆಡಳಿತ ಮತ್ತು ವಿರೋಧ ಪಕ್ಷಗಳಿಗೆ ಸಮಾನ ಅವಕಾಶ ಕಲ್ಪಿಸುವುದು ಹಾಗೂ ಸದನದ ಘನತೆಯನ್ನು ಎತ್ತಿಹಿಡಿಯುವುದು ಸಭಾಧ್ಯಕ್ಷರ ಪ್ರಮುಖ ಕರ್ತವ್ಯವಾಗಿದೆ. ಇಂತಹ ಮಹತ್ವದ ಹುದ್ದೆಗೆ ಜಿ. ಎಸ್. ಪಾಟೀಲ ಅವರು ಆಯ್ಕೆಯಾಗಿರುವುದು ಕರ್ನಾಟಕದ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಮಹತ್ವದ ಬೆಳವಣಿಗೆಯಾಗಿದೆ. ಜಿ. ಎಸ್. ಪಾಟೀಲ ಅವರು ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಕೇವಲ…

Read More

ಬಿಜೆಪಿಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಕುಲಕರ್ಣಿಗೆ ಜೀವಾವಧಿ ಶಿಕ್ಷೆಗೆ ತಡೆ, ಜಾಮೀನು ಹಿನ್ನಲೆ…….ಯೋಗೇಶಗೌಡ ಸಹೋದರ ಗುರುನಾಥ ಗೌಡ ಪ್ರತಿಕ್ರಿಯೆ..

ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿಗೆ ಜೀವಾವಧಿ ಶಿಕ್ಷೆಗೆ ಹೈಕೋರ್ಟ್ ತಡೆ ನೀಡಿದ್ದು, ಜಾಮೀನು ಮಂಜೂರು ಮಾಡಿ ಧಾರವಾಡಕ್ಕೆ ಪ್ರವೇಶಕ್ಕೆ ಅವಕಾಶ ನೀಡಿದೆ. ಈ ವಿಚಾರಕ್ಕೆ ಯೋಗೇಶಗೌಡ ಸಹೋದರ ಗುರುನಾಥ ಗೌಡ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿ, ನಾವು ಸುಪ್ರೀಂ ಕೋರ್ಟ ಮೆಟ್ಟಿಲು ಹತ್ತುವುದಾಗಿ ಹೇಳಿದ್ದಾರೆ. ಧಾರವಾಡದಲ್ಲಿ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಮಗೆ ವಕೀಲರು ಜಾಮೀನು ಸಿಕ್ಕಿದೆ ಅಂದ್ರು, ವಿನಯ್ ಕುಲಕರ್ಣಿ ಅವರಿಗೆ ಜಾಮೀನು…

Read More

ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಭಕ್ತಿಭಾವದಿಂದ ಜರುಗಿದ ಶ್ರೀ ಸಾಯಿರಾಮ್ ದೇವಸ್ಥಾನದ ಗುರುಪೂರ್ಣಿಮಾ ಮಹೋತ್ಸವ

ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಭಕ್ತಿಭಾವದಿಂದ ಜರುಗಿದ ಶ್ರೀ ಸಾಯಿರಾಮ್ ದೇವಸ್ಥಾನದ ಗುರುಪೂರ್ಣಿಮಾ ಮಹೋತ್ಸವ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಶ್ರೀ ಸಾಯಿರಾಮ್ ದೇವಸ್ಥಾನದಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಶ್ರೀ ಸಾಯಿರಾಮ್ ಟ್ರಸ್ಟ್ ಕಮಿಟಿಯ ವತಿಯಿಂದ ಭಕ್ತಿ, ಶ್ರದ್ಧೆ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ಗುರುಪೂರ್ಣಿಮಾ ಮಹೋತ್ಸವವನ್ನು ಆಚರಿಸಲಾಯಿತು. ಸ್ವಸ್ತಿ ಶ್ರೀಮಾನ್ ನೃಪಶಾಲಿವಾಹನ ಶಕ 1948, ಪರಾಭನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲಪಕ್ಷದ ಪ್ರಯುಕ್ತ ಜುಲೈ 29, 2026ರ ಬುಧವಾರ ಬೆಳಿಗ್ಗೆ 5.00 ಗಂಟೆಗೆ ಕಾಕಡ ಆರತಿಯೊಂದಿಗೆ…

Read More

27ನೇ ಕಾರ್ಗಿಲ್ ವಿಜಯೋತ್ಸವ: ವಿಜಯನಗರದಲ್ಲಿ ಹುತಾತ್ಮರಿಗೆ ಭಾವಪೂರ್ಣ ನಮನ – ರಾಷ್ಟ್ರಧ್ವಜದೊಂದಿಗೆ ಭವ್ಯ ಮೆರವಣಿಗೆ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಜಾಗೃತಿ

ವಿಜಯನಗರ ಜಿಲ್ಲೆಯಲ್ಲಿಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ, ವಿಜಯನಗರ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕಗಳ ಸಂಯುಕ್ತ ಆಶ್ರಯದಲ್ಲಿ 27ನೇ ಕಾರ್ಗಿಲ್ ವಿಜಯೋತ್ಸವ ಹಾಗೂ ಕಾರ್ಗಿಲ್ ಯುದ್ಧದ ಹುತಾತ್ಮರಿಗೆ ಗೌರವ ನಮನ ಸಲ್ಲಿಸುವ ಕಾರ್ಯಕ್ರಮವನ್ನು ಹೊಸಪೇಟೆಯ ಫ್ರೀಡಂ ಪಾರ್ಕ್‌ನಲ್ಲಿ ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೆ. ಎಂ. ರಾಜಶೇಖರ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುಬ್ರಹ್ಮಣ್ಯ ಎನ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕವಿತಾ ಎಸ್. ಮುನ್ನಿಕೇರಿ, ಬೆಂಗಳೂರು…

Read More

ಶ್ರೀ ಕಲ್ಲೇಶ್ವರ ಕಾಯರ್ ಇಂಡಸ್ಟ್ರೀಸ್ ಅಂಡ್ ಆರ್ಗಾನಿಕ್ಸ್ ಮ್ಯಾನ್ಯೂರ್ಸ್‌ಗೆ ದೇಸಿ ತರಬೇತಿದಾರರ ಕ್ಷೇತ್ರ ಭೇಟಿ

ಅಜ್ಜಂಪುರ: ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ), ಮೂಡಿಗೆರೆ ವತಿಯಿಂದ ನಡೆಯುತ್ತಿರುವ ಡಿಪ್ಲೊಮಾ ಇನ್ ಅಗ್ರಿಕಲ್ಚರಲ್ ಎಕ್ಸ್‌ಟೆನ್ಷನ್ ಸರ್ವಿಸಸ್ ಫಾರ್ ಇನ್‌ಪುಟ್ ಡೀಲರ್ಸ್ (DAESI) ತರಬೇತಿ ಕಾರ್ಯಕ್ರಮದ ಅಂಗವಾಗಿ ದೇಸಿ ತರಬೇತಿದಾರರು ಅಜ್ಜಂಪುರ ತಾಲೂಕಿನ ಕಾಟಿಗನೆರೆ ಗ್ರಾಮದ ಶ್ರೀ ಕಲ್ಲೇಶ್ವರ ಕಾಯರ್ ಇಂಡಸ್ಟ್ರೀಸ್ ಅಂಡ್ ಆರ್ಗಾನಿಕ್ಸ್ ಮ್ಯಾನ್ಯೂರ್ಸ್ ಸಂಸ್ಥೆಗೆ ಕ್ಷೇತ್ರ ಭೇಟಿ ನೀಡಿ ಉತ್ಪಾದನಾ ಘಟಕಗಳ ಕಾರ್ಯವೈಖರಿಯನ್ನು ವೀಕ್ಷಿಸಿದರು. ಕ್ಷೇತ್ರ ಭೇಟಿಯ ಸಂದರ್ಭದಲ್ಲಿ ಸಂಸ್ಥೆಯ ಪ್ರೋಪ್ರೈಟರ್ ಶಿವಪ್ರಸಾದ್ ಅವರು ಸಂಸ್ಥೆಯ ಕಾರ್ಯಚಟುವಟಿಕೆಗಳು, ಸಾವಯವ ಗೊಬ್ಬರ ಉತ್ಪಾದನಾ ವಿಧಾನಗಳು, ಕಚ್ಚಾ…

Read More

ಹೊಸೂರು ಗ್ರಾಮದಲ್ಲಿ ಕೆಟ್ಟ ನಿಂತ ಕೈ ಬೋರು. ರಿಪೇರಿ ಮಾಡಿಸದ ಅಭಿವೃದ್ಧಿ ಅಧಿಕಾರಿಗಳು. ಗ್ರಾಮಸ್ಥರ ಗೋಳು ಕೇಳುವ ರಾರು.

ಕುಷ್ಟಗಿ ತಾಲೂಕಿನ ಬಿಜಕಲ್ ಪಂಚಾಯಿತಿ ಕೆ ಹೊಸೂರು ಗ್ರಾಮದಲ್ಲಿ ಕುಡಿಯುವ ನೀರಿನ ಕೈ ಬೋರು ಕೆಟ್ಟ ನಿಂತು ತಿಂಗಳ ಕಳೆದರೂ ರಿಪೇರಿ ಮಾಡಿಸದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ ಸುಮಾರು ಕೆ ಹೊಸೂರು ಗ್ರಾಮದಲ್ಲಿ 900 ಕ್ಕೂ ಹೆಚ್ಚು ಜನರು ವಾಸವಿದ್ದು ಕೆಟ್ಟ ನಿಂತು ಕೈ ಬೋರಿನ ಕೊಳವೆ ತುಕ್ಕು ಹಿಡಿದು ಅದರಲ್ಲಿ ವಿಷಕಾರಿ ಹಾವು ಚೇಳುಗಳು ವಾಸಮಾಡುಂತಾಗಿದೆ ಮತ್ತು ತುಕ್ಕು ಹಿಡಿದ ಬೋರಿನ ನೀರಿನಿಂದ ಸಾರ್ವಜನಿಕರಿಗೆ ಹಲವು ರೋಗಗಳು ಬರುವದು ನಿಶ್ಚಿತಮತ್ತು ಗ್ರಾಮದಲ್ಲಿ…

Read More
error: Content is protected !!