Top News

ತಾರೀಣಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನಲ್ಲಿ 2026–27ನೇ ಸಾಲಿನ B.Sc. Nursing ಮತ್ತು GNM Nursing ಪ್ರವೇಶಾತಿ ಆರಂಭ

ಗಜೇಂದ್ರಗಡ, ಜುಲೈ 12: ಆರೋಗ್ಯ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಪಡೆದು ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಗಜೇಂದ್ರಗಡದ ತಾರೀಣಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಸುವರ್ಣಾವಕಾಶ ಕಲ್ಪಿಸಿದೆ. 2026–27ನೇ ಶೈಕ್ಷಣಿಕ ಸಾಲಿನ B.Sc. Nursing ಹಾಗೂ GNM Nursing ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಭಾರತ ಸೇರಿದಂತೆ ವಿಶ್ವದಾದ್ಯಂತ ಆರೋಗ್ಯ ಸೇವಾ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದ್ದು, ನರ್ಸಿಂಗ್ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆ ನಿರ್ಮಾಣವಾಗಿದೆ. ಉತ್ತಮ ಸಂಬಳ, ಗೌರವಯುತ ಉದ್ಯೋಗ…

Read More

ಸೂರ್ಯಕುಮಾರ್ ವಾಪಸ್, ರಜತ್ ಪಾಟೀದಾರ್ ಉಪನಾಯಕ; ಪರ್ಯಾಯ ಟಿ20 ತಂಡ ಪ್ರಕಟಿಸಿದ ಚೋಪ್ರಾ

ನಾಯಕನಾಗಿ ಸೂರ್ಯಕುಮಾರ್ ಯಾದವ್ ಮರಳಿದರೆ, ಉಪನಾಯಕನಾಗಿ ಆರ್‌ಸಿಬಿಯ ಚಾಂಪಿಯನ್ ರಜತ್ ಪಾಟೀದಾರ್ ಆಯ್ಕೆಯಾಗಿದ್ದಾರೆ. ಸತತ ಸೋಲಿನಿಂದ ಪ್ರಕಟಿಸಿರುವ ಪರ್ಯಾಯ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದವರು ಯಾರು? ಟೀಂ ಇಂಡಿಯಾ ಪ್ಲೇಯಿಂಗ್ 11, ಟೀಂ ಇಂಡಿಯಾ ಆಯ್ಕೆ ಕುರಿತು ಹಲವು ಸವಾಲುಗಳು ಎದ್ದಿದೆ. 2026ರ ಟಿ20 ಚಾಂಪಿಯನ್ ತಂಡವೇ ಹೆಚ್ಚು ಸೂಕ್ತ ಅನ್ನೋ ಅಭಿಪ್ರಾಯಗಳು ವ್ಯಕ್ತವಾಗಿದೆ. ಇದರ ನಡುವೆ ಮಾಜಿ ಕ್ರಿಕೆಟಿಗ ಅಕಾಶ್ ಚೋಪ್ರಾ ಇದೀಗ ಪರ್ಯಾಯ ಟೀಂ ಇಂಡಿಯಾ ಟಿ20 ತಂಡ ಪ್ರಕಟಿಸಿದ್ದಾರೆ. ಈ ತಂಡದಲ್ಲಿ…

Read More

NKS TV4 ಸುದ್ದಿ ವಾಹಿನಿ – ನಿಮ್ಮ ಸುತ್ತಮುತ್ತಲಿನ ಸುದ್ದಿಗಳಿಗೆ ಈಗ ವೆಬ್‌ಸೈಟ್‌ನಲ್ಲೂ ಲಭ್ಯವಿದೆ

NKS TV4 ಸುದ್ದಿ ವಾಹಿನಿ – ನಿಮ್ಮ ಸುತ್ತಮುತ್ತಲಿನ ಸುದ್ದಿಗಳಿಗೆ ಈಗ ವೆಬ್‌ಸೈಟ್‌ನಲ್ಲೂ ಲಭ್ಯವಿದೆ ಇನ್ನು ಮುಂದೆ NKS TV4 ಸುದ್ದಿ ವಾಹಿನಿ ತನ್ನ ವೀಕ್ಷಕರಿಗೆ ಮತ್ತಷ್ಟು ಸಮಗ್ರ ಮತ್ತು ವೇಗವಾದ ಸುದ್ದಿ ಸೇವೆಯನ್ನು ಒದಗಿಸುವ ಉದ್ದೇಶದಿಂದ ವೆಬ್‌ಸೈಟ್‌ನಲ್ಲಿಯೂ ಸುದ್ದಿಗಳನ್ನು ಪ್ರಕಟಿಸುತ್ತಿದೆ. ನಿಮ್ಮ ಗ್ರಾಮ, ಪಟ್ಟಣ, ತಾಲೂಕು, ಜಿಲ್ಲೆ, ರಾಜ್ಯ, ದೇಶ ಹಾಗೂ ವಿದೇಶಗಳ ಪ್ರಮುಖ ಬೆಳವಣಿಗೆಗಳು, ಜನಪರ ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳು, ರಾಜಕೀಯ, ಶಿಕ್ಷಣ, ಆರೋಗ್ಯ, ಕೃಷಿ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಇತರೆ ಪ್ರಮುಖ…

Read More

ಲಕ್ಷ್ಮೇಶ್ವರ ಕೊಟ್ಟ ಮಾತಿನಂತೆ ತಾತ್ಕಾಲಿಕ ರಸ್ತೆ ಅಭಿವೃದ್ಧಿಗೆ ಮುಂದಾದ ಪುರಸಭೆಯ ಮುಖ್ಯಾಧಿಕಾರಿ ಪರಶುರಾಮ್ ಗುಡದಾರಿ

ರಸ್ತೆ ಅಭಿವೃದ್ಧಿಗೆ ಮುಂದಾದ ಮುಖ್ಯಾಧಿಕಾರಿ ಪರಶುರಾಮ್ ಗುಡದಾರಿ ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ವ್ಯಾಪ್ತಿಗೆ ಬರುವ ಕಲಾಂ ನಗರಮತ್ತು 1ನೆ ವಾರ್ಡನ ವ್ಯಾಪ್ತಿಗೆ ಬರುವ ಕೌಡೇಶ್ವರ ನಗರದಲ್ಲಿಮಳೆಯಿಂದ ರಸ್ತೆಗಳು ಕೆಸರು ಗದ್ದೆಯಾಗಿದ್ದವು ಇದರಿಂದ ವಾರ್ಡಿಗೆ ಭೇಟಿ ನೀಡಿದ ಪುರಸಭೆ ಮುಖ್ಯ ಅಧಿಕಾರಿಗರಿ ಪರಶುರಾಮ್ ಗುಡದಾರಿ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ್ ಮುದಗಲ್ ಅವರು ತಾತ್ಕಾಲಿಕವಾಗಿ ರಸ್ತೆಗೆ ಬುರ್ಡರ್ಸ್ ಕಲ್ಲು ಕೆಂಪು ಮಣ್ಣು ಮೊಹರಂ ಹಾಕಿ ತಾತ್ಕಾಲಿಕ ರಸ್ತೆ ಅಭಿವೃದ್ಧಿಪಡಿಸುತ್ತೇವೆ ಹೇಳಿಕೆ ನೀಡಿದರು ಅದರಂತೆ ಇಂದು…

Read More

ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆ

ಭಾಷಾ ಅಧಿನಿಯಮದಂತೆ ನಾಮಫಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಕೊಪ್ಪಳ : ಭಾಷಾ ಅಧಿನಿಯಮದಂತೆ ಜಿಲ್ಲೆಯಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅದರಂತೆ ಜಿಲ್ಲೆಯಲ್ಲಿನ ಎಲ್ಲ ಅಂಗಡಿ ಮುಂಗಟ್ಟುಗಳು, ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯ. ತಪ್ಪಿದಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಹೇಳಿದರು. ಬುಧವಾರದಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ಅನುಷ್ಠಾನದ ಜಿಲ್ಲಾ ಮಟ್ಟದ…

Read More

ಯಲಬುರ್ಗಾ ಗಣಿತಶಾಸ್ತ್ರದ ಸಹ ಪ್ರಾಧ್ಯಾಪಕಿ ನಂದಾಗೆ ಪಿಎಚ್‌ಡಿ.

ಕೊಪ್ಪಳ: ಜುಲೈ 10 ಯಲಬುರ್ಗಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ದ ಸಹ ಪ್ರಾಧ್ಯಾಪಕಿ ನಂದಾ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ. ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅಶ್ವಿನ ಕುಮಾರ ಅವರ ಮಾರ್ಗದರ್ಶನದಲ್ಲಿ, ಯಲಬುರ್ಗಾದ ಗಣಿತಶಾಸ್ತ್ರದ ಸಹ ಪ್ರಾಧ್ಯಾಪಕಿ ನಂದಾ ಅವರು ಮಂಡಿಸಿದ “ಸಮ್ ಸ್ಟಡೀಸ್ ಆನ್ ಹೀಟ್ ಆ್ಯಂಡ್ ಮಾಸ್ ಟಾನ್ಸ್ಫರ್ ಕ್ಯಾರಕ್ಟರಿಸ್ಟಿಕ್ಸ್ ಆಫ್ ಮ್ಯಾಗ್ನೆಟೋಹೈಡ್ರೂಡೈನಮಿಕ್ ನಾನ್ ನ್ಯೂಟೋನಿಯನ್ ಫ್ಲೂಯಿಡ್ ಫ್ಲೂಸ್”…

Read More
error: Content is protected !!