Top News

ಗದಗ ಜಿಲ್ಲೆ ಸಂಪೂರ್ಣ ಬರದ ಸಂಕಷ್ಟದಲ್ಲಿ; ಅರ್ಹ ಪ್ರತಿಯೊಬ್ಬ ರೈತನಿಗೂ ಪರಿಹಾರ ತಲುಪಲಿ: ಸಚಿವ ಬಸವರಾಜ ರಾಯರಡ್ಡಿ

ನರಗುಂದ ತಾಲ್ಲೂಕಿನ ಬರ ಪರಿಸ್ಥಿತಿ ಅವಲೋಕನ ಸಭೆ – ಶೇ. ೭೦ರಿಂದ ೭೫ರಷ್ಟು ಬೆಳೆ ಹಾನಿ ಅಂದಾಜು ನರಗುಂದ: ಗದಗ ಜಿಲ್ಲೆ ಸಂಪೂರ್ಣವಾಗಿ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ವಾಡಿಕೆ ಮಳೆಗಿಂತ ಜಿಲ್ಲೆಯಲ್ಲಿ ಶೇ. ೩೨ರಷ್ಟು ಮಳೆ ಕೊರತೆಯಾಗಿದೆ. ಬೆಳೆ ಹಾನಿಯ ನಿಖರ ಸಮೀಕ್ಷೆ ನಡೆಸಿ, ಅರ್ಹ ಪ್ರತಿಯೊಬ್ಬ ರೈತನಿಗೂ ಸರ್ಕಾರದ ಪರಿಹಾರ ತಲುಪುವಂತೆ ಅಧಿಕಾರಿಗಳು ಸಮಗ್ರ ಹಾಗೂ ವಾಸ್ತವಿಕ ವರದಿ ಸಲ್ಲಿಸಬೇಕು ಎಂದು ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನರಗುಂದ…

Read More

ನೈಸ್‌‍ ರಸ್ತೆ ಟೋಲ್‌ ಸ್ಥಗಿತಕ್ಕೆ ಎಚ್‌ಡಿಕೆ ಆಗ್ರಹ

ಬೆಂಗಳೂರು,ಆ.8- ರಾಜ್ಯ ಹೈಕೋರ್ಟ್‌ನ ದ್ವಿಸದಸ್ಯ ನ್ಯಾಯ ಪೀಠ ಜು.29 ರಂದು ಬಿಎಂಐಸಿ ಯೋಜನೆ ಕುರಿತಂತೆ ನೀಡಿರುವ ತೀರ್ಪಿನ ಬಗ್ಗೆ ರಾಜ್ಯಸರ್ಕಾರ ಏಕೆ ಮೌನ ವಹಿಸಿದೆ ಎಂದು ಪ್ರಶ್ನಿಸಿದ ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ನೈಸ್‌‍ ರಸ್ತೆಯ ಟೋಲ್‌ ಸಂಗ್ರಹವನ್ನು ಸ್ಥಗಿತಗೊಳಿಸಲು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಂಐಸಿ ಕುರಿತಂತೆ ಹೈಕೋರ್ಟ್‌ನ ಆದೇಶವನ್ನು ಅನುಷ್ಠಾನಗೊಳಿಸಲು ಒತ್ತಾಯಿಸಿ ರಾಜ್ಯಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಒಂದು ವಾರ ಹತ್ತು ದಿನಗಳ ಗಡುವು ನೀಡಲಾಗುವುದು ಎಂದು ಹೇಳಿದರು. ಸರ್ಕಾರದ…

Read More

Karnataka Rains: ಕರಾವಳಿ ಜಿಲ್ಲೆಯಲ್ಲಿ ಹೆಚ್ಚು ಮಳೆ, ಯಾವ ಭಾಗದಲ್ಲಿ ಎಷ್ಟು?

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಉತ್ತಮ ಮಳೆಯಾಗಿದೆ. ಆದರೆ, ಕಳೆದ ಮೂರ್ನಾಲ್ಕು ದಿನದಿಂದ ಮಳೆ ಪ್ರಮಾಣದಲ್ಲಿ ಕಡಿಮೆಯಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ವಿಟ್ಲಪಡನೂರಿನಲ್ಲಿ 99.5 ಮಿ. ಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲ್ಲೂಕಿನ ದೇವಲಮಕ್ಕಿಯಲ್ಲಿ 98.5 ಮಿ.ಮೀ, ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ…

Read More

ಮತ್ತೊಂದು ಭೀಕರ ಅಪಘಾತ: ಪ್ರಪಾತಕ್ಕೆ ಉರುಳಿದ ಬಸ್: 7 ಪ್ರಯಾಣಿಕರು ದುರ್ಮರಣ

ಶಿಮ್ಲಾ: ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದಿದೆ. ಪರಿಣಾಮ ಏಳು ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈರಾಗಢ-ಚಂಬಾ ಮಾರ್ಗದ ದೇವಿಕೋಠಿ ಬಳಿ ಈ ದುರಂತ ಸಂಭವಿಸಿದೆ. ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದ ಖಾಸಗಿ ಬಸ್, ದೇವಿಕೋಠಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದಿದೆ. ಅಪಘಾತ ಸಂಭವಿಸಿದ ವೇಳೆ…

Read More

ಸ್ಮಶಾನದಿಂದ ಮನುಷ್ಯನ ಬುರುಡೆ ಕೈ ತಂದು ವಾಮಾಚಾರ..!!

ನಂಜನಗೂಡು ಅಮಾವಾಸ್ಯೆ ಯಂದು ಸ್ಮಶಾನದಿಂದ ರಾತ್ರೋ ರಾತ್ರಿ ಮನುಷ್ಯನ ತಲೆ ಬುರುಡೆ ಕೈ ತಂದು ವಾಮಾಚಾರ ಮಾಡಿ ಬೆಚ್ಚಿ ಬೀಡಿಸಿರುವ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ ರಾತ್ರೋ ರಾತ್ರಿ ಅಮಾವಾಸ್ಯೆಯ ಕತ್ತಲಿನಲ್ಲಿ ರಂಗೋಲಿ ಬಿಡಿಸಿ ನಿಂಬೆ ಹಣ್ಣು ಕುಂಕುಮ ಹಾಕಿ ತಲೆ ಬುರುಡೆ ಹಾಗೂ ಕೈ ಇತ್ಟ್ಟು ಯಾರು ವಾಮಾಚಾರ ಮಾಡಿದ್ದಾರೋ ಎಂಬುದು ಯಾರಿಗೂ ಗೊತ್ತಿಲ್ಲ ಬೆಳ್ಳಂಬೆಳಿಗ್ಗೆ ಇದನ್ನು ನೋಡುತ್ತಿದ್ದ ಹಾಗೆ ಇಡೀ ಗ್ರಾಮಡ ಜನರು ಮಕ್ಕಳು ಹೆದರಿ ಕಂಗಾಲಾಗಿ ತಾಲೂಕು ಆಡಳಿತಡ…

Read More

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ (MLC) ಸದಸ್ಯೆಯಾಗಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ನಾಲ್ಕುವರೆ ವರ್ಷಗಳ ಕಾನೂನು ಹೋರಾಟ: 2021ರ ಡಿಸೆಂಬರ್‌ನಲ್ಲಿ ನಡೆದಿದ್ದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ ಅವರು ಕೇವಲ 6 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಲಾಗಿತ್ತು. ಆದರೆ, ಸ್ಥಳೀಯ…

Read More

ನರಗುಂದ : ಕರ್ನಾಟಕದ ಖಾಯಂ ರಹವಾಸಿ ಪತ್ರ ನೀಡುವಾಗ ಲೋಪವಾಗದಂತೆ ಕೆಲಸ ಮಾಡಿ : ಶಾಸಕ ಸಿ ಸಿ ಪಾಟೀಲ|NKS TV4

ಕರ್ನಾಟಕದ ಖಾಯಂ ರಹವಾಸಿ ಪತ್ರ ನೀಡುವಾಗ ಲೋಪವಾಗದಂತೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ : ಶಾಸಕ ಸಿ ಸಿ ಪಾಟೀಲ ನರಗುಂದ : ಪಟ್ಟಣದಲ್ಲಿ ಇಂದು ಶಾಸಕ ಸಿ ಸಿ ಪಾಟೀಲ ತಮ್ಮ ಗೃಹ ಕಚೇರಿಯಲ್ಲಿ ನೆಡೆಸಿದ ಪತ್ರಿಕಾ ಘೋಷ್ಠಿಯಲ್ಲಿ ಎಸ್ ಐ ಆರ್ ಜಾಗೃತಿ ಹಾಗೂ ಸಿಎಂ ಡಿ ಕೆ ಶಿವಕುಮಾರ ಹೊರಡಿಸಿದ ಕರ್ನಾಟಕದ ಖಾಯಂ ರಹವಾಸಿ ನೀಡುವ ಕುರಿತು ಹೊರಡಿಸಿದ ಆದೇಶದ ಬಗ್ಗೆ ಅಧಿಕಾರಿಗಳಿಗೆ ಜಾಗೃತರಾಗಿ ಕೆಲಸ ಮಾಡಲು ಸೂಚಿಸಿದರು ಹೌದು ಎಸ್…

Read More

ಸಿಎಂ ಡಿಕೆಶಿ ಸಂಧಾನ ಸಕ್ಸಸ್‌ : ನಾಳೆಯಿಂದ್ಲೆ ನಾನು ಸ್ವೀಕರ್ ಆಗಿ ಕೆಲಸ ಮಾಡ್ತೀನಿ ಎಂದ ಟಿಬಿ ಜಯಚಂದ್ರ!

ಬೆಂಗಳೂರು: ಶಿರಾ ಕ್ಷೇತ್ರದ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ಅಸಮಾಧಾನ ಶಮನಗೊಳಿಸುವಲ್ಲಿ ಉಪಮುಖ್ಯಮಂತ್ರಿ (ಸಂಧಾನಕಾರ) ಡಿ.ಕೆ. ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಸಚಿವ ಸ್ಥಾನ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿದ್ದ ಜಯಚಂದ್ರ ಅವರ ನಿವಾಸಕ್ಕೆ ರಾತ್ರಿ ಖುದ್ದು ಭೇಟಿ ನೀಡಿದ ಡಿ.ಕೆ. ಶಿವಕುಮಾರ್, ಸುದೀರ್ಘ ಚರ್ಚೆ ನಡೆಸುವ ಮೂಲಕ ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಮಹತ್ವದ ಸಂಧಾನ ಸಭೆಯಲ್ಲಿ ನೂತನ ಸಚಿವ ಬಾಲಕೃಷ್ಣ ಹಾಗೂ ಶಾಸಕ ಡಾ. ರಂಗನಾಥ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ವಿಧಾನಸಭೆ ಕಲಾಪ…

Read More

ಮಣ್ಣೆತ್ತಿನ ಅಮಾವಾಸ್ಯೆಯ ಸಂಭ್ರಮ! ಎತ್ತಿನ ವ್ಯಾಪಾರ ಬಲು ಜೋರು

ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಆಚರಣೆಯ ಸಂಭ್ರಮ ಅದರಂತೆ ಲಕ್ಷ್ಮೇಶ್ವರ ಸಮೀಪದ ಶಿಗ್ಲಿ ಗ್ರಾಮದ ಧಾರ್ಮಿಕ ಮುಖಂಡರಾದ ವೀರಣ್ಣ ಪವಾಡದ ಅವರ ಮನೆಯಲ್ಲಿ ಮಣ್ಣೆತ್ತಿನ ಅಮವಾಸೆಯನ್ನು ಸಂಭ್ರಮದಿಂದ ಆಚರಿಸಲಾಯಿತು ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ ಕುರಿತು ಮಾತನಾಡಿದ ವೀರಣ್ಣ ಪವಾಡದ ಆವರು “ಮಣ್ಣು” ಮತ್ತು “ಎತ್ತು” ಎಂಬ ಎರಡು ಪದಗಳ ಸಂಯೋಜನೆಯಿಂದ “ಮಣ್ಣೆತ್ತು” ಎಂಬ ಪದ ರೂಪುಗೊಂಡಿದೆ. ಕೃಷಿಯ ಮೂಲಾಧಾರವಾದ ಭೂಮಿ ಮತ್ತು ಕೃಷಿ ಕಾರ್ಯದ ಪ್ರಮುಖ ಸಹಚರರಾದ…

Read More
error: Content is protected !!