Top News

ಲಕ್ಷ್ಮೇಶ್ವರ ಕೊಟ್ಟ ಮಾತಿನಂತೆ ತಾತ್ಕಾಲಿಕ ರಸ್ತೆ ಅಭಿವೃದ್ಧಿಗೆ ಮುಂದಾದ ಪುರಸಭೆಯ ಮುಖ್ಯಾಧಿಕಾರಿ ಪರಶುರಾಮ್ ಗುಡದಾರಿ

ರಸ್ತೆ ಅಭಿವೃದ್ಧಿಗೆ ಮುಂದಾದ ಮುಖ್ಯಾಧಿಕಾರಿ ಪರಶುರಾಮ್ ಗುಡದಾರಿ ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ವ್ಯಾಪ್ತಿಗೆ ಬರುವ ಕಲಾಂ ನಗರಮತ್ತು 1ನೆ ವಾರ್ಡನ ವ್ಯಾಪ್ತಿಗೆ ಬರುವ ಕೌಡೇಶ್ವರ ನಗರದಲ್ಲಿಮಳೆಯಿಂದ ರಸ್ತೆಗಳು ಕೆಸರು ಗದ್ದೆಯಾಗಿದ್ದವು ಇದರಿಂದ ವಾರ್ಡಿಗೆ ಭೇಟಿ ನೀಡಿದ ಪುರಸಭೆ ಮುಖ್ಯ ಅಧಿಕಾರಿಗರಿ ಪರಶುರಾಮ್ ಗುಡದಾರಿ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ್ ಮುದಗಲ್ ಅವರು ತಾತ್ಕಾಲಿಕವಾಗಿ ರಸ್ತೆಗೆ ಬುರ್ಡರ್ಸ್ ಕಲ್ಲು ಕೆಂಪು ಮಣ್ಣು ಮೊಹರಂ ಹಾಕಿ ತಾತ್ಕಾಲಿಕ ರಸ್ತೆ ಅಭಿವೃದ್ಧಿಪಡಿಸುತ್ತೇವೆ ಹೇಳಿಕೆ ನೀಡಿದರು ಅದರಂತೆ ಇಂದು…

Read More

ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆ

ಭಾಷಾ ಅಧಿನಿಯಮದಂತೆ ನಾಮಫಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಕೊಪ್ಪಳ : ಭಾಷಾ ಅಧಿನಿಯಮದಂತೆ ಜಿಲ್ಲೆಯಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅದರಂತೆ ಜಿಲ್ಲೆಯಲ್ಲಿನ ಎಲ್ಲ ಅಂಗಡಿ ಮುಂಗಟ್ಟುಗಳು, ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯ. ತಪ್ಪಿದಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಹೇಳಿದರು. ಬುಧವಾರದಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ಅನುಷ್ಠಾನದ ಜಿಲ್ಲಾ ಮಟ್ಟದ…

Read More

ಯಲಬುರ್ಗಾ ಗಣಿತಶಾಸ್ತ್ರದ ಸಹ ಪ್ರಾಧ್ಯಾಪಕಿ ನಂದಾಗೆ ಪಿಎಚ್‌ಡಿ.

ಕೊಪ್ಪಳ: ಜುಲೈ 10 ಯಲಬುರ್ಗಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ದ ಸಹ ಪ್ರಾಧ್ಯಾಪಕಿ ನಂದಾ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ. ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅಶ್ವಿನ ಕುಮಾರ ಅವರ ಮಾರ್ಗದರ್ಶನದಲ್ಲಿ, ಯಲಬುರ್ಗಾದ ಗಣಿತಶಾಸ್ತ್ರದ ಸಹ ಪ್ರಾಧ್ಯಾಪಕಿ ನಂದಾ ಅವರು ಮಂಡಿಸಿದ “ಸಮ್ ಸ್ಟಡೀಸ್ ಆನ್ ಹೀಟ್ ಆ್ಯಂಡ್ ಮಾಸ್ ಟಾನ್ಸ್ಫರ್ ಕ್ಯಾರಕ್ಟರಿಸ್ಟಿಕ್ಸ್ ಆಫ್ ಮ್ಯಾಗ್ನೆಟೋಹೈಡ್ರೂಡೈನಮಿಕ್ ನಾನ್ ನ್ಯೂಟೋನಿಯನ್ ಫ್ಲೂಯಿಡ್ ಫ್ಲೂಸ್”…

Read More
error: Content is protected !!