Top News

ರೀಲ್ಸ್ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದ ಪತ್ನಿ; ಪತಿಗೆ ಊಟ ಕೊಡದೇ ಕಾಟ: ಹೆಂಡತಿಯನ್ನೇ ಕೊಲೆಗೈದ ಗಂಡ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಬಿಹಾರ ಮೂಲದ ರೀಮಾಕುಮಾರಿ ಎಂಬ ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಬಿಹಾರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕುಂಬಳಗೋಡು ಬಳಿಯ ಗೇರುಪಾಳ್ಯದಲ್ಲಿ ಕಳೆದ ತಿಂಗಳು ಜುಲೈ 25ರಂದು ರೀಮಾಕುಮಾರಿ ಎಂಬ ಮಹಿಳೆಯ ಕೊಲೆಯಾಗಿತ್ತು. ಇದೀಗ ಭೀಕರ ಕೊಲೆ ಪ್ರಕರಣದ ಅಸಲಿ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದ ಆರೋಪಿ, ಆಕೆಯ ಪತಿ ಧೀರಜ್ ಕುಮಾರ್ (24) ಎಂಬಾತನನ್ನು ಬಿಹಾರದಲ್ಲಿ ಬಂಧಿಸಿ ಕರೆತಂದ ಕುಂಬಳಗೋಡು ಠಾಣೆ ಪೊಲೀಸರು ಕೊಲೆಗೆ ಕಾರಣ ಬಹಿರಂಗಪಡಿಸಿದ್ದಾರೆ. ಬಿಹಾರ ಮೂಲದ ಧೀರಜ್ ಮತ್ತು…

Read More

ಧಾರವಾಡ ಜನತೆಯನ್ನು ಬೆಚ್ಚಿಬೀಳಿಸಿದ ವೈದ್ಯನ ಹತ್ಯೆ…. ಜತೆಗೆ ಮಗುವಿನ ಮೇಲಿನ ಅಟ್ಯಾಕ್…

ಅದೂ ವಿದ್ಯಾಕಾಶಿ ಎಂದು ಖ್ಯಾತಿ ಪಡೆದಿರುವ ನಗರ, ಆ ನಗರದಲ್ಲಿ ಇಂತಹದೊಂದು ಘಟನೆ ನಡೆಯುತ್ತದೆ ಎಂದು ಯಾರೂ ಕೂಡಾ ಊಹೇ ಮಾಡಿರಲಿಲ್ಲ. ಈ ಘಟನೆ ಸುದ್ದಿ ಹೊರ ಬರುತ್ತಿದಂತೆ ನಗರದ ಜನತೆ ಬೆಚ್ಚಿಬಿದಿದ್ದಾರೆ. ವೈದ್ಯ ಬಾರದ ಲೋಕಕ್ಕೆ ಹೋದ್ರೆ, ಕರುಳು ಬಳಿ ಏನೂ ತಿಳಿಯದ ಮಗು ಈಗ ಆಸ್ಪತ್ರೆಯಲ್ಲಿ ಜೀವನ ಮರಣ ಹೋರಾಟ ಮಾಡುತ್ತಿದೆ. ಅರೇ ಏನಿದೂ ಕಥೆ ಅಂತೀರಾ, ಇದರ ಕಂಪ್ಲೀಟ್ ವಿವಿರ ನೋಡಿದ್ರೇ ನೀವು ಕೂಡಾ ಒಂದು ಕ್ಷಣ ಬೆಚ್ಚಿಬೀಳಿತ್ತೀರಾ… ವಿದ್ಯಾಕಾಶಿ ಧಾರವಾಡ ಜನತೆಯನ್ನು…

Read More
error: Content is protected !!