Top News

ಚೆನ್ನಮ್ಮ ದೇವೇಗೌಡರ ಪಾರ್ಥಿವ ಶರೀರ ಅಂತಿಮ ಯಾತ್ರೆ ಸಾಗುವ ಮಾರ್ಗ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರು ಉಸಿರಾಟ ಸಮಸ್ಯೆಯಿಂದ ನಿಧನರಾಗಿದ್ದು, ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಬೆಂಗಳೂರಿನಿಂದ ಹಾಸನ ಜಿಲ್ಲೆ ಹೊಳೆನರಸೀಪುರಕ್ಕೆ ಪಾರ್ಥಿವ ಶರೀರ ಕೊಂಡೊಯ್ಯಲಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.19-07-2026 ಭಾನುವಾರ, ಬೆಳಗ್ಗೆ 7 ರಿಂದ 11 ಗಂಟೆಯವರೆಗೆ ಬೆಂಗಳೂರಿನ ಪದ್ಮನಾಭನಗರದಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಪಾರ್ಥಿವ ಶರೀರವನ್ನು ಹೊಳೆನರಸೀಪುರಕ್ಕೆ ಕೊಂಡೊಯ್ಯಲಾಗುತ್ತದೆ. ನೆಲಮಂಗಲ ಕ್ರಾಸ್, ಸೋಲೂರು ಕ್ರಾಸ್, ಮರೂರು ಹ್ಯಾಂಡ್…

Read More

ರೋಹಿತ್ ಶರ್ಮಾ ನಿವೃತ್ತಿ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ BCCI!

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಲಿದೆ ಎಂಬ ಊಹಾಪೋಹಗಳಿಗೆ ಬಿಸಿಸಿಐ ಸ್ಪಷ್ಟನೆ ನೀಡಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, “ಲಾರ್ಡ್ಸ್‌ನಲ್ಲಿ ನಡೆಯುವ ಮೂರನೇ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಪಂದ್ಯ ಎಂಬ ಬಗ್ಗೆ ಯಾವುದೇ ಚರ್ಚೆಯೇ ನಡೆದಿಲ್ಲ. ರೋಹಿತ್ ಭಾರತದ ಏಕದಿನ ತಂಡದ ನಿಯಮಿತ ಸದಸ್ಯರಾಗಿದ್ದು, ತಂಡದ ಯೋಜನೆಗಳಲ್ಲಿ ಇರುವವರೆಗೂ ಭಾರತವನ್ನು ಪ್ರತಿನಿಧಿಸುತ್ತಾರೆ. ಆದ್ದರಿಂದ ಲಾರ್ಡ್ಸ್ ಪಂದ್ಯವೇ…

Read More

ಅಪ್ರಾಪ್ತೆಯರಿಗೆ ಗರ್ಭಧಾರಣೆ… ಒಂದೇ ಕುಟುಂಬದಲ್ಲಿ ಎರಡು ಪೋಕ್ಸೊ ಪ್ರಕರಣ ಬೆಳಕಿಗೆ – ಪೊಲೀಸ್ ಕಮಿಷನರ್ ಮಾಹಿತಿ…

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ ಪ್ರಕರಣ ಸಂಬಂಧಪಟ್ಟಂತೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ವೇಳೆ ಮತ್ತೊಂದು ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದರು…. ನಗರದಲ್ಲಿ ಮಾದ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆರಂಭದಲ್ಲಿ ಅಪ್ರಾಪ್ತ ಬಾಲಕಿ ಹೆರಿಗೆ ಮಾಡಿದ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು. ತನಿಖೆ ಮುಂದುವರಿಸಿದ ವೇಳೆ ಅದೇ ಕುಟುಂಬದ ಮತ್ತೊಬ್ಬ ಅಪ್ರಾಪ್ತ ವಯಸ್ಸಿನ ಬಾಲಕಿಯೂ ಮಗುವಿಗೆ…

Read More

ಆಷಾಢ ಮಾಸದ ಮೊದಲ ಶುಕ್ರವಾರ: ಬೆಟ್ಟದ ತಾಯಿ ಚಾಮುಂಡಿಗೆ ಭಕ್ತಿಯ ನಮನ

ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟದಲ್ಲಿ ಭಕ್ತರ ಸಾಗರವೇ ಹರಿದುಬಂದಿತು. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಬೆಟ್ಟಕ್ಕೆ ಆಗಮಿಸಿದ್ದು, ದೇವಿಯನ್ನು **’ಲಕ್ಷ್ಮಿ ಅಲಂಕಾರ’**ದಲ್ಲಿ ಕಣ್ತುಂಬಿಕೊಂಡು ಭಕ್ತಿಭಾವದಿಂದ ಪೂಜೆ ಸಲ್ಲಿಸಿದರು. ಮುಂಜಾನೆ 3.30ರಿಂದಲೇ ಬೆಟ್ಟ ಏರಲು ಅವಕಾಶ ಪೊಲೀಸ್ ಇಲಾಖೆ ಬೆಳಿಗ್ಗೆ 5 ಗಂಟೆಯಿಂದ ಕಾಲ್ನಡಿಗೆಯಲ್ಲಿ ಬೆಟ್ಟ ಏರಲು ಅವಕಾಶ ನೀಡುವುದಾಗಿ ತಿಳಿಸಿತ್ತು. ಆದರೆ ಭಕ್ತರ ಸಂಖ್ಯೆ ಹೆಚ್ಚಾಗಿದ್ದರಿಂದ ಮುಂಜಾನೆ ಸುಮಾರು 3.30 ಗಂಟೆಯಿಂದಲೇ ಮೆಟ್ಟಿಲುಗಳ ಮೂಲಕ ಬೆಟ್ಟ…

Read More

ಕನ್ನಡ ನಾಮಲಕ ಅಳವಡಿಕೆಗೆ

ಕೊಪ್ಪಳ : ಕುಷ್ಟಗಿ ತಾಲೂಕಿನ ಎನ್​ಎಚ್​ನಲ್ಲಿರುವ ವಿವಿಧ ಢಾಬಾಗಳಲ್ಲಿ ಕನ್ನಡ ನಾಮಲಕ ಅಳವಡಿಸುವಂತೆ ಕರವೇ ತಾಲೂಕು ಪದಾಧಿಕಾರಿಗಳು ಬುಧವಾರ ಜಾಗೃತಿ ಮೂಡಿಸಿದರು. ಕ್ಯಾದಿಗುಪ್ಪಾ ಕ್ರಾಸ್​ನಿಂದ ಆರಂಭಿಸಿ ವಿವಿಧ ಢಾಬಾಗಳಿಗೆ ತೆರಳಿ ಅರಿವು ಮೂಡಿಸಿದರು. ಬಹುತೇಕ ಕಡೆ ಕನ್ನಡ ನಾಮಲಕ ಇರಲಿಲ್ಲ. ರಾಜ್ಯ ಸರ್ಕಾರ ಕಡ್ಡಾಯ ಕನ್ನಡ ಆದೇಶ ಮಾಡಿದೆ. ವ್ಯಾಪಾರ, ವಾಣಿಜ್ಯ ಕೇಂದ್ರಗಳು ಸೇರಿದಂತೆ ವಿವಿಧ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಮಾಡಬೇಕು. ಅಂಗಡಿ ಮಾಲೀಕರಿಗೆ ಈ ಬಗ್ಗೆ ತಿಳಿಸಿ ಮೂರು ದಿನದೊಳಗೆ ಕಡ್ಡಾಯವಾಗಿ ಕನ್ನಡ ಅಕ್ಷರ…

Read More

ಟ್ರಂಪ್ ತಲೆಗೆ 10 ಮಿಲಿಯನ್ ಡಾಲರ್ ಇನಾಮು ಘೋಷಿಸಿದ ಇರಾಕ್ ಸಶಸ್ತ್ರ ಗುಂಪು

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡುವವರಿಗೆ 10 ಮಿಲಿಯನ್ ಅಮೆರಿಕನ್ ಡಾಲರ್ (ಸುಮಾರು ₹83 ಕೋಟಿ) ಬಹುಮಾನ ನೀಡುವುದಾಗಿ ಹೇಳಿಕೊಂಡಿರುವ ಇರಾಕ್‌ನ ಒಂದು ಸಶಸ್ತ್ರ ಗುಂಪು ಘೋಷಿಸಿದೆ ಎನ್ನುವ ವರದಿಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿವೆ. ತನ್ನನ್ನು “ಇಸ್ಲಾಮಿಕ್ ರೆಸಿಸ್ಟೆನ್ಸ್ ಇನ್ ಇರಾಕ್” ಎಂದು ಗುರುತಿಸಿಕೊಂಡಿರುವ ಈ ಗುಂಪು ಜುಲೈ 16ರಂದು ಪ್ರಕಟಣೆ ಹೊರಡಿಸಿದೆ ಎಂದು ಇರಾನ್‌ನ ಸರ್ಕಾರಿ ಸುದ್ದಿ ಸಂಸ್ಥೆ IRNA ಹಾಗೂ ರಷ್ಯಾದ ಸರ್ಕಾರಿ ಮಾಧ್ಯಮ RT ವರದಿಗಳನ್ನು ಉಲ್ಲೇಖಿಸಿ ಕೆಲವು…

Read More

ಶಿರಹಟ್ಟಿ:ರೈತರೊಂದಿಗೆ ಹೊಲ ಪರಿಶೀಲಿಸಿದ ರಾಜ್ಯ ರೈತೋದಯ ಹಸಿರು ಸೇನೆ ಅಧ್ಯಕ್ಷ ಬಿ.ಟಿ. ಚಂದ್ರಶೇಖರ್|NKS TV4

ಅಡರಕಟ್ಟಿ ಗ್ರಾಮದ ಹದ್ದಿನಲ್ಲಿ ಬರುವನೂರಾರು ಎಕರೆ ಜವಳು ಬಿದ್ದ ಜಮೀನನ್ನು ರೈತರೊಂದಿಗೆ ವೀಕ್ಷಿಸಿದರಾಜ್ಯ ರೈತೋದಯ ಹಸಿರು ಸೇನೆ ರಾಜ್ಯಾಧ್ಯಕ್ಷ ಬಿ. ಟಿ. ಚಂದ್ರಶೇಖರ್ ಹೌದು ಗದಗ ಜಿಲ್ಲೆಯ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ರೈತರ ಸಮಸ್ಯೆಗಳನ್ನು ಆಲಿಸುತ್ತಿರುವ ರಾಜ್ಯ ರೈತೋದಯ ಹಸಿರು ಸೇನೆ ರಾಜ್ಯಾಧ್ಯಕ್ಷರು1008 ಬಡ ಕುಟುಂಬಗಳ ಕಲ್ಯಾಣ ಕಲ್ಯಾಣೋತ್ಸವ ನೆರವೇರಿಸಿದ ಕಲ್ಯಾಣ ಪುರುಷ ಬಿ. ಟಿ. ಚಂದ್ರಶೇಖರ್ ಅವರು ಇಂದು ಬಹು ದಿನಗಳಿಂದ ಅಡರಕಟ್ಟಿ ಗ್ರಾಮದ ರೈತರ ಜಮೀನುಗಳಿಗೆ ಸೇರುತ್ತಿರುವ ಚರಂಡಿ ನೀರಿನಿಂದ ಹಾಳಾಗುತ್ತಿರುವ ರೈತರ…

Read More

ನರಗುಂದ : ಕರ್ನಾಟಕದ ಖಾಯಂ ರಹವಾಸಿ ಪತ್ರ ನೀಡುವಾಗ ಲೋಪವಾಗದಂತೆ ಕೆಲಸ ಮಾಡಿ : ಶಾಸಕ ಸಿ ಸಿ ಪಾಟೀಲ|NKS TV4

ಕರ್ನಾಟಕದ ಖಾಯಂ ರಹವಾಸಿ ಪತ್ರ ನೀಡುವಾಗ ಲೋಪವಾಗದಂತೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ : ಶಾಸಕ ಸಿ ಸಿ ಪಾಟೀಲ ನರಗುಂದ : ಪಟ್ಟಣದಲ್ಲಿ ಇಂದು ಶಾಸಕ ಸಿ ಸಿ ಪಾಟೀಲ ತಮ್ಮ ಗೃಹ ಕಚೇರಿಯಲ್ಲಿ ನೆಡೆಸಿದ ಪತ್ರಿಕಾ ಘೋಷ್ಠಿಯಲ್ಲಿ ಎಸ್ ಐ ಆರ್ ಜಾಗೃತಿ ಹಾಗೂ ಸಿಎಂ ಡಿ ಕೆ ಶಿವಕುಮಾರ ಹೊರಡಿಸಿದ ಕರ್ನಾಟಕದ ಖಾಯಂ ರಹವಾಸಿ ನೀಡುವ ಕುರಿತು ಹೊರಡಿಸಿದ ಆದೇಶದ ಬಗ್ಗೆ ಅಧಿಕಾರಿಗಳಿಗೆ ಜಾಗೃತರಾಗಿ ಕೆಲಸ ಮಾಡಲು ಸೂಚಿಸಿದರು ಹೌದು ಎಸ್…

Read More

ಸ್ಮಶಾನದಿಂದ ಮನುಷ್ಯನ ಬುರುಡೆ ಕೈ ತಂದು ವಾಮಾಚಾರ..!!

ನಂಜನಗೂಡು ಅಮಾವಾಸ್ಯೆ ಯಂದು ಸ್ಮಶಾನದಿಂದ ರಾತ್ರೋ ರಾತ್ರಿ ಮನುಷ್ಯನ ತಲೆ ಬುರುಡೆ ಕೈ ತಂದು ವಾಮಾಚಾರ ಮಾಡಿ ಬೆಚ್ಚಿ ಬೀಡಿಸಿರುವ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ ರಾತ್ರೋ ರಾತ್ರಿ ಅಮಾವಾಸ್ಯೆಯ ಕತ್ತಲಿನಲ್ಲಿ ರಂಗೋಲಿ ಬಿಡಿಸಿ ನಿಂಬೆ ಹಣ್ಣು ಕುಂಕುಮ ಹಾಕಿ ತಲೆ ಬುರುಡೆ ಹಾಗೂ ಕೈ ಇತ್ಟ್ಟು ಯಾರು ವಾಮಾಚಾರ ಮಾಡಿದ್ದಾರೋ ಎಂಬುದು ಯಾರಿಗೂ ಗೊತ್ತಿಲ್ಲ ಬೆಳ್ಳಂಬೆಳಿಗ್ಗೆ ಇದನ್ನು ನೋಡುತ್ತಿದ್ದ ಹಾಗೆ ಇಡೀ ಗ್ರಾಮಡ ಜನರು ಮಕ್ಕಳು ಹೆದರಿ ಕಂಗಾಲಾಗಿ ತಾಲೂಕು ಆಡಳಿತಡ…

Read More

ತಾರೀಣಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನಲ್ಲಿ 2026–27ನೇ ಸಾಲಿನ B.Sc. Nursing ಮತ್ತು GNM Nursing ಪ್ರವೇಶಾತಿ ಆರಂಭ

ಗಜೇಂದ್ರಗಡ, ಜುಲೈ 12: ಆರೋಗ್ಯ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಪಡೆದು ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಗಜೇಂದ್ರಗಡದ ತಾರೀಣಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಸುವರ್ಣಾವಕಾಶ ಕಲ್ಪಿಸಿದೆ. 2026–27ನೇ ಶೈಕ್ಷಣಿಕ ಸಾಲಿನ B.Sc. Nursing ಹಾಗೂ GNM Nursing ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಭಾರತ ಸೇರಿದಂತೆ ವಿಶ್ವದಾದ್ಯಂತ ಆರೋಗ್ಯ ಸೇವಾ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದ್ದು, ನರ್ಸಿಂಗ್ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆ ನಿರ್ಮಾಣವಾಗಿದೆ. ಉತ್ತಮ ಸಂಬಳ, ಗೌರವಯುತ ಉದ್ಯೋಗ…

Read More
error: Content is protected !!