Top News

NKS TV4 ಸುದ್ದಿ ವಾಹಿನಿ – ನಿಮ್ಮ ಸುತ್ತಮುತ್ತಲಿನ ಸುದ್ದಿಗಳಿಗೆ ಈಗ ವೆಬ್‌ಸೈಟ್‌ನಲ್ಲೂ ಲಭ್ಯವಿದೆ

NKS TV4 ಸುದ್ದಿ ವಾಹಿನಿ – ನಿಮ್ಮ ಸುತ್ತಮುತ್ತಲಿನ ಸುದ್ದಿಗಳಿಗೆ ಈಗ ವೆಬ್‌ಸೈಟ್‌ನಲ್ಲೂ ಲಭ್ಯವಿದೆ ಇನ್ನು ಮುಂದೆ NKS TV4 ಸುದ್ದಿ ವಾಹಿನಿ ತನ್ನ ವೀಕ್ಷಕರಿಗೆ ಮತ್ತಷ್ಟು ಸಮಗ್ರ ಮತ್ತು ವೇಗವಾದ ಸುದ್ದಿ ಸೇವೆಯನ್ನು ಒದಗಿಸುವ ಉದ್ದೇಶದಿಂದ ವೆಬ್‌ಸೈಟ್‌ನಲ್ಲಿಯೂ ಸುದ್ದಿಗಳನ್ನು ಪ್ರಕಟಿಸುತ್ತಿದೆ. ನಿಮ್ಮ ಗ್ರಾಮ, ಪಟ್ಟಣ, ತಾಲೂಕು, ಜಿಲ್ಲೆ, ರಾಜ್ಯ, ದೇಶ ಹಾಗೂ ವಿದೇಶಗಳ ಪ್ರಮುಖ ಬೆಳವಣಿಗೆಗಳು, ಜನಪರ ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳು, ರಾಜಕೀಯ, ಶಿಕ್ಷಣ, ಆರೋಗ್ಯ, ಕೃಷಿ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಇತರೆ ಪ್ರಮುಖ…

Read More

ಕನ್ನಡ ನಾಮಲಕ ಅಳವಡಿಕೆಗೆ

ಕೊಪ್ಪಳ : ಕುಷ್ಟಗಿ ತಾಲೂಕಿನ ಎನ್​ಎಚ್​ನಲ್ಲಿರುವ ವಿವಿಧ ಢಾಬಾಗಳಲ್ಲಿ ಕನ್ನಡ ನಾಮಲಕ ಅಳವಡಿಸುವಂತೆ ಕರವೇ ತಾಲೂಕು ಪದಾಧಿಕಾರಿಗಳು ಬುಧವಾರ ಜಾಗೃತಿ ಮೂಡಿಸಿದರು. ಕ್ಯಾದಿಗುಪ್ಪಾ ಕ್ರಾಸ್​ನಿಂದ ಆರಂಭಿಸಿ ವಿವಿಧ ಢಾಬಾಗಳಿಗೆ ತೆರಳಿ ಅರಿವು ಮೂಡಿಸಿದರು. ಬಹುತೇಕ ಕಡೆ ಕನ್ನಡ ನಾಮಲಕ ಇರಲಿಲ್ಲ. ರಾಜ್ಯ ಸರ್ಕಾರ ಕಡ್ಡಾಯ ಕನ್ನಡ ಆದೇಶ ಮಾಡಿದೆ. ವ್ಯಾಪಾರ, ವಾಣಿಜ್ಯ ಕೇಂದ್ರಗಳು ಸೇರಿದಂತೆ ವಿವಿಧ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಮಾಡಬೇಕು. ಅಂಗಡಿ ಮಾಲೀಕರಿಗೆ ಈ ಬಗ್ಗೆ ತಿಳಿಸಿ ಮೂರು ದಿನದೊಳಗೆ ಕಡ್ಡಾಯವಾಗಿ ಕನ್ನಡ ಅಕ್ಷರ…

Read More

ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರಿಗೆ ಗಜೇಂದ್ರಗಡದಲ್ಲಿ ಭವ್ಯ ಸ್ವಾಗತಕ್ಕೆ ಸಕಲ ಸಿದ್ಧತೆ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಾಗಮಾರ ಸೇವಾ ಸಮಿತಿ (ರಿ) ಹಾಗೂ ಭಗವಾನ್ ಮಹಾವೀರ ಜೈನ ಆಯುರ್ವೇದ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಪಿ.ಜಿ. ಸೆಂಟರ್ ವತಿಯಿಂದ ಆಯೋಜಿಸಿರುವ ಘಟಿಕೋತ್ಸವ ಕಾರ್ಯಕ್ರಮಕ್ಕೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಮಾನ್ಯ ಶ್ರೀ ಥಾವರಚಂದಜಿ ಗೆಹ್ಲೋಟ್ ಅವರು ಉದ್ಘಾಟಕರು ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಗುರುವಾರ, ಜುಲೈ 23, 2026 ರಂದು ಬೆಳಿಗ್ಗೆ 11.00 ಗಂಟೆಗೆ ಗಜೇಂದ್ರಗಡದ ಟಿಟಿಡಿ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸಿ ಘಟಿಕೋತ್ಸವವನ್ನು ಉದ್ಘಾಟಿಸಲಿದ್ದಾರೆ….

Read More

ಶಿರಹಟ್ಟಿ:ರೈತರೊಂದಿಗೆ ಹೊಲ ಪರಿಶೀಲಿಸಿದ ರಾಜ್ಯ ರೈತೋದಯ ಹಸಿರು ಸೇನೆ ಅಧ್ಯಕ್ಷ ಬಿ.ಟಿ. ಚಂದ್ರಶೇಖರ್|NKS TV4

ಅಡರಕಟ್ಟಿ ಗ್ರಾಮದ ಹದ್ದಿನಲ್ಲಿ ಬರುವನೂರಾರು ಎಕರೆ ಜವಳು ಬಿದ್ದ ಜಮೀನನ್ನು ರೈತರೊಂದಿಗೆ ವೀಕ್ಷಿಸಿದರಾಜ್ಯ ರೈತೋದಯ ಹಸಿರು ಸೇನೆ ರಾಜ್ಯಾಧ್ಯಕ್ಷ ಬಿ. ಟಿ. ಚಂದ್ರಶೇಖರ್ ಹೌದು ಗದಗ ಜಿಲ್ಲೆಯ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ರೈತರ ಸಮಸ್ಯೆಗಳನ್ನು ಆಲಿಸುತ್ತಿರುವ ರಾಜ್ಯ ರೈತೋದಯ ಹಸಿರು ಸೇನೆ ರಾಜ್ಯಾಧ್ಯಕ್ಷರು1008 ಬಡ ಕುಟುಂಬಗಳ ಕಲ್ಯಾಣ ಕಲ್ಯಾಣೋತ್ಸವ ನೆರವೇರಿಸಿದ ಕಲ್ಯಾಣ ಪುರುಷ ಬಿ. ಟಿ. ಚಂದ್ರಶೇಖರ್ ಅವರು ಇಂದು ಬಹು ದಿನಗಳಿಂದ ಅಡರಕಟ್ಟಿ ಗ್ರಾಮದ ರೈತರ ಜಮೀನುಗಳಿಗೆ ಸೇರುತ್ತಿರುವ ಚರಂಡಿ ನೀರಿನಿಂದ ಹಾಳಾಗುತ್ತಿರುವ ರೈತರ…

Read More

ಮುಂಜಾಗ್ರತಾ ಕ್ರಮವಾಗಿ ಡಾಲರ್ಸ್‌ ಕಾಲೋನಿ ನಿವಾಸದಿಂದಲೇ ವಾಟಾಳ್‌ ನಾಗರಾಜ್‌ ವಶಕ್ಕೆ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೋರಾಟಕ್ಕೆ ಮುಂದಾಗಿದ್ದಾರೆ. ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಅವರ ಡಾಲರ್ಸ್‌ ಕಾಲೋನಿ ನಿವಾಸದಿಂದಲೇ ವಶಕ್ಕೆ ಪಡೆದಿದ್ದಾರೆ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿತ್ತು. ಆದರೆ…

Read More

ನರಗುಂದ : ಕರ್ನಾಟಕದ ಖಾಯಂ ರಹವಾಸಿ ಪತ್ರ ನೀಡುವಾಗ ಲೋಪವಾಗದಂತೆ ಕೆಲಸ ಮಾಡಿ : ಶಾಸಕ ಸಿ ಸಿ ಪಾಟೀಲ|NKS TV4

ಕರ್ನಾಟಕದ ಖಾಯಂ ರಹವಾಸಿ ಪತ್ರ ನೀಡುವಾಗ ಲೋಪವಾಗದಂತೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ : ಶಾಸಕ ಸಿ ಸಿ ಪಾಟೀಲ ನರಗುಂದ : ಪಟ್ಟಣದಲ್ಲಿ ಇಂದು ಶಾಸಕ ಸಿ ಸಿ ಪಾಟೀಲ ತಮ್ಮ ಗೃಹ ಕಚೇರಿಯಲ್ಲಿ ನೆಡೆಸಿದ ಪತ್ರಿಕಾ ಘೋಷ್ಠಿಯಲ್ಲಿ ಎಸ್ ಐ ಆರ್ ಜಾಗೃತಿ ಹಾಗೂ ಸಿಎಂ ಡಿ ಕೆ ಶಿವಕುಮಾರ ಹೊರಡಿಸಿದ ಕರ್ನಾಟಕದ ಖಾಯಂ ರಹವಾಸಿ ನೀಡುವ ಕುರಿತು ಹೊರಡಿಸಿದ ಆದೇಶದ ಬಗ್ಗೆ ಅಧಿಕಾರಿಗಳಿಗೆ ಜಾಗೃತರಾಗಿ ಕೆಲಸ ಮಾಡಲು ಸೂಚಿಸಿದರು ಹೌದು ಎಸ್…

Read More

ರೀಲ್ಸ್ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದ ಪತ್ನಿ; ಪತಿಗೆ ಊಟ ಕೊಡದೇ ಕಾಟ: ಹೆಂಡತಿಯನ್ನೇ ಕೊಲೆಗೈದ ಗಂಡ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಬಿಹಾರ ಮೂಲದ ರೀಮಾಕುಮಾರಿ ಎಂಬ ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಬಿಹಾರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕುಂಬಳಗೋಡು ಬಳಿಯ ಗೇರುಪಾಳ್ಯದಲ್ಲಿ ಕಳೆದ ತಿಂಗಳು ಜುಲೈ 25ರಂದು ರೀಮಾಕುಮಾರಿ ಎಂಬ ಮಹಿಳೆಯ ಕೊಲೆಯಾಗಿತ್ತು. ಇದೀಗ ಭೀಕರ ಕೊಲೆ ಪ್ರಕರಣದ ಅಸಲಿ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದ ಆರೋಪಿ, ಆಕೆಯ ಪತಿ ಧೀರಜ್ ಕುಮಾರ್ (24) ಎಂಬಾತನನ್ನು ಬಿಹಾರದಲ್ಲಿ ಬಂಧಿಸಿ ಕರೆತಂದ ಕುಂಬಳಗೋಡು ಠಾಣೆ ಪೊಲೀಸರು ಕೊಲೆಗೆ ಕಾರಣ ಬಹಿರಂಗಪಡಿಸಿದ್ದಾರೆ. ಬಿಹಾರ ಮೂಲದ ಧೀರಜ್ ಮತ್ತು…

Read More

ಸ್ಮಶಾನದಿಂದ ಮನುಷ್ಯನ ಬುರುಡೆ ಕೈ ತಂದು ವಾಮಾಚಾರ..!!

ನಂಜನಗೂಡು ಅಮಾವಾಸ್ಯೆ ಯಂದು ಸ್ಮಶಾನದಿಂದ ರಾತ್ರೋ ರಾತ್ರಿ ಮನುಷ್ಯನ ತಲೆ ಬುರುಡೆ ಕೈ ತಂದು ವಾಮಾಚಾರ ಮಾಡಿ ಬೆಚ್ಚಿ ಬೀಡಿಸಿರುವ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ ರಾತ್ರೋ ರಾತ್ರಿ ಅಮಾವಾಸ್ಯೆಯ ಕತ್ತಲಿನಲ್ಲಿ ರಂಗೋಲಿ ಬಿಡಿಸಿ ನಿಂಬೆ ಹಣ್ಣು ಕುಂಕುಮ ಹಾಕಿ ತಲೆ ಬುರುಡೆ ಹಾಗೂ ಕೈ ಇತ್ಟ್ಟು ಯಾರು ವಾಮಾಚಾರ ಮಾಡಿದ್ದಾರೋ ಎಂಬುದು ಯಾರಿಗೂ ಗೊತ್ತಿಲ್ಲ ಬೆಳ್ಳಂಬೆಳಿಗ್ಗೆ ಇದನ್ನು ನೋಡುತ್ತಿದ್ದ ಹಾಗೆ ಇಡೀ ಗ್ರಾಮಡ ಜನರು ಮಕ್ಕಳು ಹೆದರಿ ಕಂಗಾಲಾಗಿ ತಾಲೂಕು ಆಡಳಿತಡ…

Read More

ಇಂದು ‘ಟಾಕ್ಸಿಕ್’ ಟ್ರೈಲರ್ ಧಮಾಕಾ: ರಾಯ್ ಲುಕ್ ಸ್ಫೋಟಕ್ಕೆ 7:01 PM ಟೈಮ್ ಫಿಕ್ಸ್

ಸ್ಯಾಂಡಲ್‌ವುಡ್‌ನಿಂದ ಹಾಲಿವುಡ್‌ವರೆಗೂ ನಿರೀಕ್ಷೆ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಲಿದೆ. ಟ್ರೈಲರ್ ಬಿಡುಗಡೆ ಸಮಯವನ್ನು ಚಿತ್ರತಂಡ ಇದೀಗ ಅಧಿಕೃತವಾಗಿ ಘೋಷಿಸಿದೆ. ಚಿತ್ರತಂಡ ಹಂಚಿಕೊಂಡಿರುವ ಹೊಸ ಪೋಸ್ಟರ್‌ನಲ್ಲಿ ಭಾರೀ ಸ್ಫೋಟ ಮತ್ತು ಬೆಂಕಿಯ ನಡುವೆ ಯಶ್ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ‘TRAILER 7:01 PM’ ಎಂದು ಉಲ್ಲೇಖಿಸಲಾಗಿದ್ದು, ಇಂದು ಸಂಜೆ 7:01ಕ್ಕೆ ಟ್ರೈಲರ್ ಬಿಡುಗಡೆಯಾಗಲಿದೆ.ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ರಾಯ್…

Read More

ಗದಗ: ತಾಂತ್ರಿಕ ತೊಂದರೆಯಿಂದ ವಿಂಡ್ ಫ್ಯಾನ್ ಧಗ ಧಗನೆ ಹೊತ್ತಿ ಉರಿದ ಘಟನೆ ಗದಗ ತಾಲೂಕಿನ ಹೊಸೂರು ಗ್ರಾಮದ ಬಳಿ ನಡೆದಿದೆ.

ಗಾಮೇಸ್ ಕಂಪನಿಗೆ ಸೇರಿದ ವಿಂಡ್ ಫ್ಯಾನ್ ಇದಾಗಿದ್ದು, ಕಳೆದ 10 ವರ್ಷಗಳ ಹಿಂದೆ ಅಳವಡಿಸಿದ್ದ ವಿಂಡ್ ಫ್ಯಾನ್ ಎನ್ನಲಾಗಿದೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ವೇಗವಾಗಿ ಗಾಳಿ ಬಿಸುತ್ತಿರುವುದರಿಂದ ಫ್ಯಾನ್ ನಿಯಂತ್ರಣಕ್ಕೆ ಸಿಗಲಿಲ್ಲ. ಪವರ್ ಸಪ್ಲಾಯ್ ಬಂದ್ ಮಾಡಿದ್ರೂ ಫ್ಯಾನ್ ತಿರುಗುತ್ತಿತ್ತು. ಮೋಟರ್ ಬಿಸಿಯಾಗಿ ನಂತರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ಟೆಕ್ನಿಶಿಯನ್ ಸ್ಪಷ್ಟನೆ ನೀಡಿದ್ದಾರೆ. ಫ್ಯಾನ್ ನಲ್ಲಿ ಬೆಂಕಿ ಕಂಡು ಸ್ಥಳಿಯ ರೈತರಲ್ಲಿ ಆತಂಕ ಮೂಡಿದೆ. ಜಮೀನಿನಲ್ಲಿ ಕೆಲಸ…

Read More
error: Content is protected !!