Top News

ಅಪ್ರಾಪ್ತೆಯರಿಗೆ ಗರ್ಭಧಾರಣೆ… ಒಂದೇ ಕುಟುಂಬದಲ್ಲಿ ಎರಡು ಪೋಕ್ಸೊ ಪ್ರಕರಣ ಬೆಳಕಿಗೆ – ಪೊಲೀಸ್ ಕಮಿಷನರ್ ಮಾಹಿತಿ…

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ ಪ್ರಕರಣ ಸಂಬಂಧಪಟ್ಟಂತೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ವೇಳೆ ಮತ್ತೊಂದು ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದರು…. ನಗರದಲ್ಲಿ ಮಾದ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆರಂಭದಲ್ಲಿ ಅಪ್ರಾಪ್ತ ಬಾಲಕಿ ಹೆರಿಗೆ ಮಾಡಿದ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು. ತನಿಖೆ ಮುಂದುವರಿಸಿದ ವೇಳೆ ಅದೇ ಕುಟುಂಬದ ಮತ್ತೊಬ್ಬ ಅಪ್ರಾಪ್ತ ವಯಸ್ಸಿನ ಬಾಲಕಿಯೂ ಮಗುವಿಗೆ…

Read More

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಕ್ಕೇ ಸಿಗುತ್ತೆ : ಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಹಾಗೂ ಮುಂಚೂಣಿ ಪ್ರಾತಿನಿಧ್ಯ ನೀಡುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸುಳಿವು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಸದಾ ಬದ್ಧವಾಗಿದ್ದು, ಮುಂದಿನ ಸಂಪುಟ ವಿಸ್ತರಣೆ ವೇಳೆ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ನೀಡಿ ಹೆಚ್ಚು ಶಕ್ತಿ ತುಂಬಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತು ಮಾತನಾಡಿದ್ದಕ್ಕೆ ಪ್ರತಿಯಾಗಿ, ‘ಕರ್ನಾಟಕ ಸಂಪುಟದಲ್ಲಿ ಮಹಿಳೆಯರಿಲ್ಲ’ ಎಂದು ಕೇಂದ್ರ ಸಚಿವ ಕಿರಣ್…

Read More

ತನ್ವೀರ್‌ಗೆ ಸಚಿವ ಸ್ಥಾನ ತಪ್ಪಿದ್ದರಲ್ಲಿ ಸಿದ್ದರಾಮಯ್ಯ ಕೈವಾಡವಿಲ್ಲ: ಯತೀಂದ್ರ

ಮೈಸೂರು: ತಂದೆ ಸಿದ್ದರಾಮಯ್ಯ ಅವರು ಡಾ.ಎಚ್‌.ಸಿ. ಮಹದೇವಪ್ಪ‌ ಅವರಿಗೆ ಸಚಿವ ಸ್ಥಾನ ಕೊಡುವಂತೆ ಕೇಳಿದ್ದರು. ಆದರೆ, ಹೈಕಮಾಂಡ್‌ ದಲಿತ ಬಲಗೈಯಲ್ಲಿ ಹೊಸ ಮುಖಕ್ಕೆ ಅವಕಾಶ ನೀಡಲೆಂದು ಪಿ.ಎಂ. ನರೇಂದ್ರಸ್ವಾಮಿ ಅವರನ್ನು ಆಯ್ಕೆ ಮಾಡಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ತಂದೆ ಶಿಫಾರಸು ಮಾಡಿದವರಲ್ಲಿ ಬಹುತೇಕರಿಗೆ ಸ್ಥಾನ ಸಿಕ್ಕಿದೆ. ಅವರು ನೀಡಿದ್ದ ಎರಡು ಪಟ್ಟಿಯಲ್ಲೂ ಮಹದೇವಪ್ಪ‌ ಅವರ ಹೆಸರಿತ್ತಾದರೂ ಹೈಕಮಾಂಡ್ ಒಪ್ಪಿಲ್ಲ’ ಎಂದರು. ‘ಬಿ.ಝಡ್. ಜಮೀರ್ ಅಹಮದ್ ಖಾನ್…

Read More

ಕರ್ನಾಟಕ ವಿಧಾನ ಪರಿಷತ್ ಸಭಾಪತಿ, ಉಪ ಸಭಾಪತಿ ಆಯ್ಕೆಗೆ ಮುಹೂರ್ತ ಫಿಕ್ಸ್: ಆ.14ರಂದು ಚುನಾವಣೆ ನಿಗದಿ

ಬೆಂಗಳೂರು: “ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಹೊರಟ್ಟಿ ಅವರು ದೇಶದ ವಿಧಾನ ಪರಿಷತ್…

Read More

ಬಿಜೆಪಿಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಕುಲಕರ್ಣಿಗೆ ಜೀವಾವಧಿ ಶಿಕ್ಷೆಗೆ ತಡೆ, ಜಾಮೀನು ಹಿನ್ನಲೆ…….ಯೋಗೇಶಗೌಡ ಸಹೋದರ ಗುರುನಾಥ ಗೌಡ ಪ್ರತಿಕ್ರಿಯೆ..

ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿಗೆ ಜೀವಾವಧಿ ಶಿಕ್ಷೆಗೆ ಹೈಕೋರ್ಟ್ ತಡೆ ನೀಡಿದ್ದು, ಜಾಮೀನು ಮಂಜೂರು ಮಾಡಿ ಧಾರವಾಡಕ್ಕೆ ಪ್ರವೇಶಕ್ಕೆ ಅವಕಾಶ ನೀಡಿದೆ. ಈ ವಿಚಾರಕ್ಕೆ ಯೋಗೇಶಗೌಡ ಸಹೋದರ ಗುರುನಾಥ ಗೌಡ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿ, ನಾವು ಸುಪ್ರೀಂ ಕೋರ್ಟ ಮೆಟ್ಟಿಲು ಹತ್ತುವುದಾಗಿ ಹೇಳಿದ್ದಾರೆ. ಧಾರವಾಡದಲ್ಲಿ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಮಗೆ ವಕೀಲರು ಜಾಮೀನು ಸಿಕ್ಕಿದೆ ಅಂದ್ರು, ವಿನಯ್ ಕುಲಕರ್ಣಿ ಅವರಿಗೆ ಜಾಮೀನು…

Read More

88 ಕೋಟಿ ರೂ ವಂಚನೆ ಪ್ರಕರಣ: ಪರಾರಿಯಾಗಿದ್ದ ಆರೋಪಿ ಪತ್ನಿಯನ್ನು ಭಾರತಕ್ಕೆ ಕರೆತಂದ ಸಿಬಿಐ

ನವದೆಹಲಿ-ಸುಮಾರು 88 ಕೋಟಿ ರೂಪಾಯಿ ಹೂಡಿಕೆ ವಂಚನೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಅವಿನಾಶ್ ರಾಥೋಡ್ ಅವರ ಪತ್ನಿ ವಿಶಾಖಾ ರಾಥೋಡ್ ಅವರನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಿಂದ ಭಾರತಕ್ಕೆ ಯಶಸ್ವಿಯಾಗಿ ವಾಪಸ್ ಕರೆತರಲಾಗಿದೆ. ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿದ್ದ ವಿಶಾಖಾ ರಾಥೋಡ್ ವಿರುದ್ಧ ಇಂಟರ್‌ಪೋಲ್ ‘ರೆಡ್ ನೋಟಿಸ್’ ಜಾರಿಯಾಗಿದ್ದ ಹಿನ್ನೆಲೆಯಲ್ಲಿ, ಸಿಬಿಐ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಗೃಹ ಸಚಿವಾಲಯದ ಸಮನ್ವಯದ ಕಾರ್ಯಾಚರಣೆಯಿಂದ ಆಗಸ್ಟ್ 3ರಂದು ಅವರನ್ನು ಭಾರತಕ್ಕೆ ಕರೆತರಲಾಯಿತು….

Read More

ಸಿಎಂ ಡಿಕೆಶಿ ಸಂಧಾನ ಸಕ್ಸಸ್‌ : ನಾಳೆಯಿಂದ್ಲೆ ನಾನು ಸ್ವೀಕರ್ ಆಗಿ ಕೆಲಸ ಮಾಡ್ತೀನಿ ಎಂದ ಟಿಬಿ ಜಯಚಂದ್ರ!

ಬೆಂಗಳೂರು: ಶಿರಾ ಕ್ಷೇತ್ರದ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ಅಸಮಾಧಾನ ಶಮನಗೊಳಿಸುವಲ್ಲಿ ಉಪಮುಖ್ಯಮಂತ್ರಿ (ಸಂಧಾನಕಾರ) ಡಿ.ಕೆ. ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಸಚಿವ ಸ್ಥಾನ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿದ್ದ ಜಯಚಂದ್ರ ಅವರ ನಿವಾಸಕ್ಕೆ ರಾತ್ರಿ ಖುದ್ದು ಭೇಟಿ ನೀಡಿದ ಡಿ.ಕೆ. ಶಿವಕುಮಾರ್, ಸುದೀರ್ಘ ಚರ್ಚೆ ನಡೆಸುವ ಮೂಲಕ ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಮಹತ್ವದ ಸಂಧಾನ ಸಭೆಯಲ್ಲಿ ನೂತನ ಸಚಿವ ಬಾಲಕೃಷ್ಣ ಹಾಗೂ ಶಾಸಕ ಡಾ. ರಂಗನಾಥ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ವಿಧಾನಸಭೆ ಕಲಾಪ…

Read More

ಮುಂಜಾಗ್ರತಾ ಕ್ರಮವಾಗಿ ಡಾಲರ್ಸ್‌ ಕಾಲೋನಿ ನಿವಾಸದಿಂದಲೇ ವಾಟಾಳ್‌ ನಾಗರಾಜ್‌ ವಶಕ್ಕೆ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೋರಾಟಕ್ಕೆ ಮುಂದಾಗಿದ್ದಾರೆ. ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಅವರ ಡಾಲರ್ಸ್‌ ಕಾಲೋನಿ ನಿವಾಸದಿಂದಲೇ ವಶಕ್ಕೆ ಪಡೆದಿದ್ದಾರೆ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿತ್ತು. ಆದರೆ…

Read More

ಮುರಿದ ಕಾಲಿಗೆ ರಟ್ಟು ಕಟ್ಟಿದ ಬಿಹಾರದ ಸರ್ಕಾರಿ ಆಸ್ಪತ್ರೆ; ‘ವಾಹ್ ಎಂಥಾ ಪ್ರಯೋಗ’ ಎಂದು ನೆಟ್ಟಿಗರು ಲೇವಡಿ..Bihar

ಮುರಿದ ಕಾಲಿಗೆ ರಟ್ಟು ಕಟ್ಟಿದ ಬಿಹಾರದ ಸರ್ಕಾರಿ ಆಸ್ಪತ್ರೆ; ‘ವಾಹ್ ಎಂಥಾ ಪ್ರಯೋಗ’ ಎಂದು ನೆಟ್ಟಿಗರು ಲೇವಡಿ..Bihar ಸದ್ಯ ಈ ಘಟನೆಯು ಇಲ್ಲಿನ ಆರೋಗ್ಯ ವ್ಯವಸ್ಥೆ ಬಗ್ಗೆ ಗಂಭೀರ ಚರ್ಚೆಯನ್ನು ಹುಟ್ಟುಹಾಕಿದೆ.ಮಂಝೌಲ್ ಉಪ ವಿಭಾಗೀಯ ಆಸ್ಪತ್ರೆಯಿಂದ ಗಾಯಗೊಂಡ ರೋಗಿಯ ಕಾಲಿಗೆ ಬೇರೆಡೆಗೆ ಕಳುಹಿಸುವ ಮೊದಲು ಕಾರ್ಡ್‌ಬೋರ್ಡ್ ತುಂಡುಗಳ ಮೂಲಕ ಬೆಂಬಲ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಟ್ಟು ಕಟ್ಟಿದ ಸಿಬ್ಬಂದಿಆಗಸ್ಟ್​ 3ರ ಸಂಜೆ ಈ ಘಟನೆ ನಡೆದಿದ್ದು, ಹರ್ಸೇನ್​ ಸೇತುವೆ ಬಳಿ ನಡೆದ ಅಪಘಾತದಿಂದಾಗಿ…

Read More

ಅತ್ಯಾಚಾರ ಪ್ರಕರಣ: ‘ತೆಹೆಲ್ಕಾ’ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ 10ವರ್ಷ ಜೈಲು

ಗೋವಾ: ಕಿರಿಯ ಮಹಿಳಾ ಸಹೋದ್ಯೋಗಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ತೆಹೆಲ್ಕಾ ನಿಯತಕಾಲಿಕೆ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಅತ್ಯಾಚಾರ ಪ್ರಕರಣದಲ್ಲಿ ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸಿ 2021ರಲ್ಲಿ ಗೋವಾದ ಸೆಷನ್ಸ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ತಳ್ಳಿ ಹಾಕಿ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿಗಳಾದ ನೀಲಾ ಗೋಖಲೆ ಮತ್ತು ಅಮಿತ್ ಜಾಮ್‌ಸಂಡೇಕರ್ ಅವರಿದ್ದ ವಿಭಾಗೀಯ ಪೀಠ ಗುರುವಾರ ಬೆಳಗ್ಗೆ ತಪ್ಪಿತಸ್ಥ ಎಂದು ತೀರ್ಪು…

Read More
error: Content is protected !!