Top News

ಸೂರ್ಯಕುಮಾರ್ ವಾಪಸ್, ರಜತ್ ಪಾಟೀದಾರ್ ಉಪನಾಯಕ; ಪರ್ಯಾಯ ಟಿ20 ತಂಡ ಪ್ರಕಟಿಸಿದ ಚೋಪ್ರಾ

ನಾಯಕನಾಗಿ ಸೂರ್ಯಕುಮಾರ್ ಯಾದವ್ ಮರಳಿದರೆ, ಉಪನಾಯಕನಾಗಿ ಆರ್‌ಸಿಬಿಯ ಚಾಂಪಿಯನ್ ರಜತ್ ಪಾಟೀದಾರ್ ಆಯ್ಕೆಯಾಗಿದ್ದಾರೆ. ಸತತ ಸೋಲಿನಿಂದ ಪ್ರಕಟಿಸಿರುವ ಪರ್ಯಾಯ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದವರು ಯಾರು? ಟೀಂ ಇಂಡಿಯಾ ಪ್ಲೇಯಿಂಗ್ 11, ಟೀಂ ಇಂಡಿಯಾ ಆಯ್ಕೆ ಕುರಿತು ಹಲವು ಸವಾಲುಗಳು ಎದ್ದಿದೆ. 2026ರ ಟಿ20 ಚಾಂಪಿಯನ್ ತಂಡವೇ ಹೆಚ್ಚು ಸೂಕ್ತ ಅನ್ನೋ ಅಭಿಪ್ರಾಯಗಳು ವ್ಯಕ್ತವಾಗಿದೆ. ಇದರ ನಡುವೆ ಮಾಜಿ ಕ್ರಿಕೆಟಿಗ ಅಕಾಶ್ ಚೋಪ್ರಾ ಇದೀಗ ಪರ್ಯಾಯ ಟೀಂ ಇಂಡಿಯಾ ಟಿ20 ತಂಡ ಪ್ರಕಟಿಸಿದ್ದಾರೆ. ಈ ತಂಡದಲ್ಲಿ…

Read More

88 ಕೋಟಿ ರೂ ವಂಚನೆ ಪ್ರಕರಣ: ಪರಾರಿಯಾಗಿದ್ದ ಆರೋಪಿ ಪತ್ನಿಯನ್ನು ಭಾರತಕ್ಕೆ ಕರೆತಂದ ಸಿಬಿಐ

ನವದೆಹಲಿ-ಸುಮಾರು 88 ಕೋಟಿ ರೂಪಾಯಿ ಹೂಡಿಕೆ ವಂಚನೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಅವಿನಾಶ್ ರಾಥೋಡ್ ಅವರ ಪತ್ನಿ ವಿಶಾಖಾ ರಾಥೋಡ್ ಅವರನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಿಂದ ಭಾರತಕ್ಕೆ ಯಶಸ್ವಿಯಾಗಿ ವಾಪಸ್ ಕರೆತರಲಾಗಿದೆ. ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿದ್ದ ವಿಶಾಖಾ ರಾಥೋಡ್ ವಿರುದ್ಧ ಇಂಟರ್‌ಪೋಲ್ ‘ರೆಡ್ ನೋಟಿಸ್’ ಜಾರಿಯಾಗಿದ್ದ ಹಿನ್ನೆಲೆಯಲ್ಲಿ, ಸಿಬಿಐ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಗೃಹ ಸಚಿವಾಲಯದ ಸಮನ್ವಯದ ಕಾರ್ಯಾಚರಣೆಯಿಂದ ಆಗಸ್ಟ್ 3ರಂದು ಅವರನ್ನು ಭಾರತಕ್ಕೆ ಕರೆತರಲಾಯಿತು….

Read More

ತನ್ವೀರ್‌ಗೆ ಸಚಿವ ಸ್ಥಾನ ತಪ್ಪಿದ್ದರಲ್ಲಿ ಸಿದ್ದರಾಮಯ್ಯ ಕೈವಾಡವಿಲ್ಲ: ಯತೀಂದ್ರ

ಮೈಸೂರು: ತಂದೆ ಸಿದ್ದರಾಮಯ್ಯ ಅವರು ಡಾ.ಎಚ್‌.ಸಿ. ಮಹದೇವಪ್ಪ‌ ಅವರಿಗೆ ಸಚಿವ ಸ್ಥಾನ ಕೊಡುವಂತೆ ಕೇಳಿದ್ದರು. ಆದರೆ, ಹೈಕಮಾಂಡ್‌ ದಲಿತ ಬಲಗೈಯಲ್ಲಿ ಹೊಸ ಮುಖಕ್ಕೆ ಅವಕಾಶ ನೀಡಲೆಂದು ಪಿ.ಎಂ. ನರೇಂದ್ರಸ್ವಾಮಿ ಅವರನ್ನು ಆಯ್ಕೆ ಮಾಡಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ತಂದೆ ಶಿಫಾರಸು ಮಾಡಿದವರಲ್ಲಿ ಬಹುತೇಕರಿಗೆ ಸ್ಥಾನ ಸಿಕ್ಕಿದೆ. ಅವರು ನೀಡಿದ್ದ ಎರಡು ಪಟ್ಟಿಯಲ್ಲೂ ಮಹದೇವಪ್ಪ‌ ಅವರ ಹೆಸರಿತ್ತಾದರೂ ಹೈಕಮಾಂಡ್ ಒಪ್ಪಿಲ್ಲ’ ಎಂದರು. ‘ಬಿ.ಝಡ್. ಜಮೀರ್ ಅಹಮದ್ ಖಾನ್…

Read More

ಧಾರವಾಡ ಜನತೆಯನ್ನು ಬೆಚ್ಚಿಬೀಳಿಸಿದ ವೈದ್ಯನ ಹತ್ಯೆ…. ಜತೆಗೆ ಮಗುವಿನ ಮೇಲಿನ ಅಟ್ಯಾಕ್…

ಅದೂ ವಿದ್ಯಾಕಾಶಿ ಎಂದು ಖ್ಯಾತಿ ಪಡೆದಿರುವ ನಗರ, ಆ ನಗರದಲ್ಲಿ ಇಂತಹದೊಂದು ಘಟನೆ ನಡೆಯುತ್ತದೆ ಎಂದು ಯಾರೂ ಕೂಡಾ ಊಹೇ ಮಾಡಿರಲಿಲ್ಲ. ಈ ಘಟನೆ ಸುದ್ದಿ ಹೊರ ಬರುತ್ತಿದಂತೆ ನಗರದ ಜನತೆ ಬೆಚ್ಚಿಬಿದಿದ್ದಾರೆ. ವೈದ್ಯ ಬಾರದ ಲೋಕಕ್ಕೆ ಹೋದ್ರೆ, ಕರುಳು ಬಳಿ ಏನೂ ತಿಳಿಯದ ಮಗು ಈಗ ಆಸ್ಪತ್ರೆಯಲ್ಲಿ ಜೀವನ ಮರಣ ಹೋರಾಟ ಮಾಡುತ್ತಿದೆ. ಅರೇ ಏನಿದೂ ಕಥೆ ಅಂತೀರಾ, ಇದರ ಕಂಪ್ಲೀಟ್ ವಿವಿರ ನೋಡಿದ್ರೇ ನೀವು ಕೂಡಾ ಒಂದು ಕ್ಷಣ ಬೆಚ್ಚಿಬೀಳಿತ್ತೀರಾ… ವಿದ್ಯಾಕಾಶಿ ಧಾರವಾಡ ಜನತೆಯನ್ನು…

Read More

ಗದಗ: ತಾಂತ್ರಿಕ ತೊಂದರೆಯಿಂದ ವಿಂಡ್ ಫ್ಯಾನ್ ಧಗ ಧಗನೆ ಹೊತ್ತಿ ಉರಿದ ಘಟನೆ ಗದಗ ತಾಲೂಕಿನ ಹೊಸೂರು ಗ್ರಾಮದ ಬಳಿ ನಡೆದಿದೆ.

ಗಾಮೇಸ್ ಕಂಪನಿಗೆ ಸೇರಿದ ವಿಂಡ್ ಫ್ಯಾನ್ ಇದಾಗಿದ್ದು, ಕಳೆದ 10 ವರ್ಷಗಳ ಹಿಂದೆ ಅಳವಡಿಸಿದ್ದ ವಿಂಡ್ ಫ್ಯಾನ್ ಎನ್ನಲಾಗಿದೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ವೇಗವಾಗಿ ಗಾಳಿ ಬಿಸುತ್ತಿರುವುದರಿಂದ ಫ್ಯಾನ್ ನಿಯಂತ್ರಣಕ್ಕೆ ಸಿಗಲಿಲ್ಲ. ಪವರ್ ಸಪ್ಲಾಯ್ ಬಂದ್ ಮಾಡಿದ್ರೂ ಫ್ಯಾನ್ ತಿರುಗುತ್ತಿತ್ತು. ಮೋಟರ್ ಬಿಸಿಯಾಗಿ ನಂತರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ಟೆಕ್ನಿಶಿಯನ್ ಸ್ಪಷ್ಟನೆ ನೀಡಿದ್ದಾರೆ. ಫ್ಯಾನ್ ನಲ್ಲಿ ಬೆಂಕಿ ಕಂಡು ಸ್ಥಳಿಯ ರೈತರಲ್ಲಿ ಆತಂಕ ಮೂಡಿದೆ. ಜಮೀನಿನಲ್ಲಿ ಕೆಲಸ…

Read More

ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ ರಿವರ್ಸ್ ತೆಗೆದುಕೊಳ್ಳವಾಗ ದುರಂತ, ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಧಾರವಾಡದ ಬಸ್ ನಿಲ್ದಾಣದಲ್ಲಿ ದುರಂತವೊಂದು ನಡೆದಿದೆ, ಬಸ್ ರಿವರ್ಸ್ ತೆಗೆದುಕೊಳ್ಳುತ್ತಿದ್ದ ವೇಳೆ ಕಂಪೌಂಡ್ ಗೋಡೆ ಹಾಗೂ ಬಸ್ ಮಧ್ಯೆ ಸಿಲುಕಿದ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಕಳೆದ ದಿನ ಸಂಜೆ ನಡೆದಿದೆ. ಧಾರವಾಡ ತಾಲೂಕಿನ ಚಂದನಮಟ್ಟಿ ಗ್ರಾಮದ ಫಾತೀಮಾ ಬಾಬಾಜಾನ್ ಜಾಗೀರದಾರ್ (17) ಎಂಬ ವಿದ್ಯಾರ್ಥಿನಿಯೇ ಈ ಘಟನೆಯಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದಾಳೆ. ಧಾರವಾಡದ ಮದೀನಾ ಕಾಲೇಜಿನಲ್ಲಿ ಪಿಯುಸಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ ಫಾತೀಮಾ ಕಾಲೇಜು ಬಿಟ್ಟ ನಂತರ ಊರಿಗೆ ಹೋಗಲೆಂದು ಬಸ್ ನಿಲ್ದಾಣಕ್ಕೆ ಬಂದಿದ್ದಳು. ನಿಲ್ದಾಣದಲ್ಲಿ ಜನದಟ್ಟನೆ ಕೂಡ…

Read More

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಕ್ಕೇ ಸಿಗುತ್ತೆ : ಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಹಾಗೂ ಮುಂಚೂಣಿ ಪ್ರಾತಿನಿಧ್ಯ ನೀಡುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸುಳಿವು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಸದಾ ಬದ್ಧವಾಗಿದ್ದು, ಮುಂದಿನ ಸಂಪುಟ ವಿಸ್ತರಣೆ ವೇಳೆ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ನೀಡಿ ಹೆಚ್ಚು ಶಕ್ತಿ ತುಂಬಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತು ಮಾತನಾಡಿದ್ದಕ್ಕೆ ಪ್ರತಿಯಾಗಿ, ‘ಕರ್ನಾಟಕ ಸಂಪುಟದಲ್ಲಿ ಮಹಿಳೆಯರಿಲ್ಲ’ ಎಂದು ಕೇಂದ್ರ ಸಚಿವ ಕಿರಣ್…

Read More

ಒಂದೆಡೆ ಬರ, ಮತ್ತೊಂದೆಡೆ ಸಂಪುಟ ಗೊಂದಲ – ಡಿಸಿಎಂ ಪರಂ ದೂರವುಳಿದಿದ್ದೇಕೆ?

ಬೆಂಗಳೂರು : ಕರ್ನಾಟಕ (Karnataka) ರಾಜ್ಯದಲ್ಲಿ ಒಂದಡೆ ಬರದ (Draught) ಸಂಕಷ್ಟ ಮತ್ತು ಇನ್ನೊಂದೆಡೆ ಸಂಪುಟ ವಿಸ್ತರಣೆಯ (Cabinet Expansion) ಗೊಂದಲ ಮನೆಮಾಡಿವೆ. ಆದರೆ ಈ ಸಮಯದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್‌ (G Parameshwar) ಈ ಎಲ್ಲ ತಾಕಲಾಟಗಳಿಂದ ದೂರವುಳಿದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇಂದು ಜಿ. ಪರಮೇಶ್ವರ್‌ ಜನ್ಮದಿನವೂ ಹೌದು. ಆದರೆ ಬರದ ಹಿನ್ನೆಲೆಯಲ್ಲಿ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳದಿರಲು ಜಿ. ಪರಮೇಶ್ವರ್‌ ನಿರ್ಧರಿಸಿದ್ದರು. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದ ಅವರು,…

Read More

ರೋಹಿತ್ ಶರ್ಮಾ ನಿವೃತ್ತಿ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ BCCI!

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಲಿದೆ ಎಂಬ ಊಹಾಪೋಹಗಳಿಗೆ ಬಿಸಿಸಿಐ ಸ್ಪಷ್ಟನೆ ನೀಡಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, “ಲಾರ್ಡ್ಸ್‌ನಲ್ಲಿ ನಡೆಯುವ ಮೂರನೇ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಪಂದ್ಯ ಎಂಬ ಬಗ್ಗೆ ಯಾವುದೇ ಚರ್ಚೆಯೇ ನಡೆದಿಲ್ಲ. ರೋಹಿತ್ ಭಾರತದ ಏಕದಿನ ತಂಡದ ನಿಯಮಿತ ಸದಸ್ಯರಾಗಿದ್ದು, ತಂಡದ ಯೋಜನೆಗಳಲ್ಲಿ ಇರುವವರೆಗೂ ಭಾರತವನ್ನು ಪ್ರತಿನಿಧಿಸುತ್ತಾರೆ. ಆದ್ದರಿಂದ ಲಾರ್ಡ್ಸ್ ಪಂದ್ಯವೇ…

Read More

ಮುಂಜಾಗ್ರತಾ ಕ್ರಮವಾಗಿ ಡಾಲರ್ಸ್‌ ಕಾಲೋನಿ ನಿವಾಸದಿಂದಲೇ ವಾಟಾಳ್‌ ನಾಗರಾಜ್‌ ವಶಕ್ಕೆ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೋರಾಟಕ್ಕೆ ಮುಂದಾಗಿದ್ದಾರೆ. ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಅವರ ಡಾಲರ್ಸ್‌ ಕಾಲೋನಿ ನಿವಾಸದಿಂದಲೇ ವಶಕ್ಕೆ ಪಡೆದಿದ್ದಾರೆ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿತ್ತು. ಆದರೆ…

Read More
error: Content is protected !!